![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
BJP; ದೇಶದ ಅಭಿವೃದ್ಧಿಗೆ ಮೋದಿ ಅನಿವಾರ್ಯ: ಬಿ.ವೈ.ರಾಘವೇಂದ್ರ
ಹಿಂದುತ್ವದ ಹೆಸರು ಹೇಳಿಕೊಂಡು ಅಪ್ಪ- ಮಕ್ಕಳಾದ ನಮ್ಮನ್ನು ಟೀಕಿಸುತ್ತಾರಲ್ಲ...
Team Udayavani, Apr 9, 2024, 11:24 AM IST
![1-ssdsa](https://www.udayavani.com/wp-content/uploads/2024/04/1-ssdsa-620x388.jpg)
ಭದ್ರಾವತಿ: ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅನಿವಾರ್ಯವಾಗಿದ್ದಾರೆ. ಸೂರ್ಯ- ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಮೋದಿ ಮತ್ತೂಮ್ಮೆ ಪ್ರಧಾನಿ ಆಗುತ್ತಾರೆ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಭಾನುವಾರ ರಾತ್ರಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುತ್ವದ ಹೆಸರು ಹೇಳಿಕೊಂಡು ಅಪ್ಪ- ಮಕ್ಕಳಾದ ನಮ್ಮನ್ನು ಟೀಕಿಸುತ್ತಾರಲ್ಲ. ನಾವೇನು ದ್ರೋಹ ಮಾಡಿದ್ದೆವು. ಚುನಾವಣೆ ನಂತರ ನಡೆಯುವ ವಿಜಯೋತ್ಸವದಿಂದ ಅವರಿಗೆ ತಕ್ಕ ಉತ್ತರ ದೊರೆಯಲಿ. ಟೀಕಿಸುವವರು ನಮಗೆ
ಹಿಂದುತ್ವದ ಪಾಠ ಮಾಡಬೇಕಾಗಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರ ಹೆಸರೆತ್ತದೆ ಹೇಳಿದರು.
ಬೆಂಗಳೂರಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಯುವ ಮತದಾರರು ಸೇರಿದಂತೆ 50 ಸಾವಿರಕ್ಕೂ ಅಧಿಕ ಮತದಾರರಿಗಾಗಿ ಏ. 14 ರಂದು ಅರಮನೆ ಮೈದಾನ ಗೇಟ್ ನಂ.3 ರಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು ಎಂದರು.
ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಬಿಜೆಪಿ ದೇಶಕ್ಕಾಗಿ ರಕ್ತ ಬಸಿದ ಪಕ್ಷವಾಗಿದೆ. ಪಕ್ಷದ ಕಾರ್ಯಕರ್ತರು ಸ್ವಾಭಿಮಾನದ ಕಾರ್ಯ ಪಡೆಯಾಗಿದೆ. ಮೋದಿ ಅವರು ಶ್ರೀರಾಮ ಮಂದಿರ, ಕಾಶಿ ಅಭಿವೃದ್ಧಿ ಮಾಡಿ ಆಯಿತು. ಇನ್ನು ಉಳಿದದ್ದು ಮಥುರಾ ದೇವಾಲಯ ಮತ್ತು ಕಾಮನ್ ಸಿವಿಲ್ ಕೋಡ್ ಆಗಬೇಕಾಗಿದೆ ಎಂದರು.
ಚಿಕ್ಕಮಗಳೂರಿನ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್, ಅಧ್ಯಕ್ಷ ಧರ್ಮಪ್ರಸಾದ್, ಮುಂಗೋಟೆ ರುದ್ರೇಶ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ತಾಲೂಕು ಅಧ್ಯಕ್ಷ ಆರ್.ಕರುಣಾಮೂರ್ತಿ ಮಾತನಾಡಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.