Karnataka Polls ಬಿಜೆಪಿ ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸಲಿದೆ: ಬಿಎಸ್ ವೈ ವಿಶ್ವಾಸ


Team Udayavani, May 10, 2023, 11:08 AM IST

ಬಿಜೆಪಿ ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸಲಿದೆ: ಬಿಎಸ್ ವೈ ವಿಶ್ವಾಸ

ಶಿಕಾರಿಪುರ: ರಾಜ್ಯದಲ್ಲಿ ಬಿಜೆಪಿ 125 ಸ್ಥಾನ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಆಡಳಿತ ಸೌಧ ಕಟ್ಟಡದ 134ನೇ ಮತಗಟ್ಟೆ ಕೇಂದ್ರಕ್ಕೆ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ರಾಜ್ಯ ಸುತ್ತಿ ಬಂದಿದ್ದೇನೆ, ಜನತೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದರು.

ಇದನ್ನೂ ಓದಿ:ವೃದ್ಧರಿಗೆ ಸಹಾಯದ ನೆಪದಲ್ಲಿ ಬಿಜೆಪಿಯ ಬಟನ್ ಹೊತ್ತಿಸಿದ ಸಿಬ್ಬಂದಿ: ಪ್ರಿಯಾಂಕ್ ಖರ್ಗೆ ತರಾಟೆ

ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಸರ್ಕಾರ ರಚನೆ ಮಾಡುವುದು ಅಷ್ಟೇ ಸತ್ಯ. ಶಿಕಾರಿಪುರದಲ್ಲಿ ವಿಜಯೇಂದ್ರ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ, ರಾಘವೇಂದ್ರ ಪತ್ನಿ ತೇಜಸ್ವಿನಿ, ವಿಜಯೇಂದ್ರ ಪತ್ನಿ ಪ್ರೇಮಾ ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-horoscope

Daily Horoscope: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು, ರಾಜಕಾರಣಿಗಳಿಗೆ ನೆಮ್ಮದಿ ಭಂಗ

1-asdasda

World cup cricket ವೈಭವ ವಿಶ್ವಕಪ್‌ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಿದ ಆಸ್ಟ್ರೇಲಿಯ

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-horoscope

Daily Horoscope: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು, ರಾಜಕಾರಣಿಗಳಿಗೆ ನೆಮ್ಮದಿ ಭಂಗ

1-asdasda

World cup cricket ವೈಭವ ವಿಶ್ವಕಪ್‌ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಿದ ಆಸ್ಟ್ರೇಲಿಯ

H 2

ಮಂಗಳೂರಿನಲ್ಲಿ ಹಸುರು ಹೈಡ್ರೋಜನ್‌ ಘಟಕ?- ವಿವಿಧ ಕಂಪೆನಿಗಳ ಆಸಕ್ತಿ; NMPA ಸನಿಹ ಸರ್ವೇ

KHALISTANI MOVEMENT

Khalistani: ಇಂಗ್ಲೆಂಡ್‌ನಲ್ಲೂ ಖಲಿಸ್ಥಾನಿ ಪುಂಡಾಟ

rain kerala

Rain: ಕರ್ನಾಟಕ, ಕೇರಳ: ಉತ್ತಮ ವರ್ಷಧಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.