ಉಪಚುನಾವಣೆ, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಕೆ.ಎಸ್. ಈಶ್ವರಪ್ಪ ವಿಶ್ವಾಸ


Team Udayavani, Oct 28, 2020, 12:58 PM IST

eshwarapp-a

ಶಿವಮೊಗ್ಗ: ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿಗೆ ನಿರೀಕ್ಷೆ ಮೀರಿದ ಬೆಂಬಲವಿದ್ದು ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಹೇಳಿಕೆಗಳು ನುರಿತ ರಾಜಕಾರಣಿಗಳು ಮಾಡುವ ಟೀಕೆ ಅಲ್ಲ. ಅವರು ಬಳಸುವ ಭಾಷೆ ನಮಗೆ ಹೇಳಲು ನಾಚಿಕೆ ಆಗುತ್ತದೆ. ಬಳಸುವ ಭಾಷೆಯಿಂದಲೇ ಮತದ ಮೇಲೆ ಪ್ರಭಾವ ಬೀರಲಿದ್ದು, ಅವರಿಗೆ ಉತ್ತರ ದೊರಕಲಿದೆ ಎಂದರು.

ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಕಾಂಗ್ರೆಸ್ ಆರೋಪವಾಗಿ ಮಾತನಾಡಿ, ಸೋಲುವ ಭಯದಿಂದ ಈ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಅವರ ಹೇಳಿಕೆಗಳೇ ಶಿರಾ ಕ್ಷೇತ್ರದಲ್ಲಿ ಸೋಲುವುದನ್ನು ಒಪ್ಪಿಕೊಂಡಂತೆ ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:  ಪಶ್ಚಿಮ ಪದವೀಧರ ಕ್ಷೇತ್ರ: ಅಪಘಾತವಾಗಿದ್ದರೂ, ಆ್ಯಂಬುಲೆನ್ಸ್ ನಲ್ಲಿ ಬಂದು ಮತಹಾಕಿದ ವ್ಯಕ್ತಿ

ಗ್ರಾಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ದವಿದೆ. ರಾಜ್ಯದ 6,021 ಗ್ರಾ.ಪಂ ಚುನಾವಣೆ ನಡೆಸಿದರೆ ಕೋವಿಡ್ ಹೆಚ್ಚಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕಾಗಿ ಗ್ರಾಮೀಣ ಪ್ರದೇಶದ ಜನತೆ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಆದರೆ, ನ್ಯಾಯಾಲಯ ಮತ್ತು ಚುನಾವಣಾ ಆಯೋಗ ನೀಡುವ ನಿರ್ದೇಶನಕ್ಕೆ ನಾವು ಬದ್ದರಾಗಿರಬೇಕಿದೆ.

ಚುನಾವಣೆ ಮುಂದೂಡಲು ಬಿಜೆಪಿ ಸೇರಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಕೂಡ ಹೌದು. ಚುನಾವಣೆ ಮುಂದೂಡುವ ನಿಟ್ಟಿನಲ್ಲಿ ಸ್ಪಷ್ಟ ನಿರ್ಧಾರ ಶೀಘ್ರವೇ ಅಗಬೇಕಿದೆ. ಆರೋಗ್ಯ ಸಚಿವ ಸುಧಾಕರ್ ಮಾರ್ಚ್ ವರೆಗೂ ಚುನಾವಣೆ ಮುಂದೂಡುವಂತೆ ಹೇಳಿದ್ದಾರೆ. ಇದು ಕೇವಲ ಅಭಿಪ್ರಾಯ ಅಲ್ಲ. ಗ್ರಾಮೀಣ ಪ್ರದೇಶದ ಜನತೆಯ ಅಭಿಪ್ರಾಯ ಕೂಡ ಎಂದು ಈಶ್ವರಪ್ಪ ತಿಳಿಸಿದರು.

ಇದನ್ನೂ ಓದಿ:   ಅಕ್ಟೋಬರ್ 31ರಂದು ಬಾನಂಗಳದಲ್ಲಿ “ನೀಲಿ ಚಂದ್ರನ” ವಿಸ್ಮಯ: ಏನಿದು ಹಂಟರ್ ಮೂನ್?

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.