ಚೀನಾ ವಸ್ತು ಬಹಿಷ್ಕರಿಸಿ: ಆರಗ
Team Udayavani, Jun 23, 2020, 10:58 AM IST
ತೀರ್ಥಹಳ್ಳಿ: ಭಾರತೀಯರಾದ ನಾವು ಸೈನ್ಯಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು ಮತ್ತು ಚೀನಾದಿಂದ ಆಮದಾಗುವ ಎಲ್ಲಾ ವಸ್ತು ಗಳನ್ನು ಬಹಿಷ್ಕರಿಸಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ದೇಶದ ಹೆಮ್ಮೆಯ ಯೋಧರಿಗೆ ಶ್ರದ್ಧಾಂಜಲಿ ಹಾಗೂ ನುಸುಳುಕೋರ ಚೀನಾದ ಕಳ್ಳ ನೀತಿಯನ್ನು ವಿರೋಧಿಸಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಚೀನಾ ಭಾರತೀಯ 20 ಸೈನಿಕರನ್ನು ಅಮಾನುಷವಾಗಿ ಬಲಿತೆಗೆದುಕೊಂಡಿದೆ ಅದರಿಂದ ಚೀನಾದಿಂದ ಆಮದಾಗುವ ವಸ್ತುಗಳನ್ನು ಬಹಿಷ್ಕಾರಿಸಿ ತಕ್ಕ ಪಾಠಕಲಿಸಬೇಕೆಂದರು.
ಪ್ರತಿಭಟನೆಯಲ್ಲಿ ತಾ| ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ತಾಪಂ ಸದಸ್ಯರಾದ ಸಾಲೇಕೊಪ್ಪ ರಾಮಚಂದ್ರ, ಕುಕ್ಕೆ ಪ್ರಶಾಂತ್, ಮಂಜುನಾಥ್, ಚಂದವಳ್ಳಿ ಸೋಮಶೇಖರ್, ಕವಿರಾಜ್, ಬಿಜೆಪಿ ಮುಂಖಡರಾದ ನಾಗರಾಜ್ ಶೆಟ್ಟಿ, ಕೋಣದೂಂರು ಮೋಹನ್, ಅಶೋಕ್ ಮೂರ್ತಿ, ರಮ್ಯ ಅನಿಲ್, ಡಾಕಮ್ಮ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ