ಚಿಕನ್ ಅಂಗಡಿ ಮಾಲೀಕನಿಂದ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂ. ಸದಸ್ಯ

ಗ್ಯಾಸ್ ಒಲೆಯ ಬೆಂಕಿಯಿಂದ ನೋಟುಗಳನ್ನು ಸುಡಲು ಪ್ರಯತ್ನ.... !

Team Udayavani, Nov 21, 2022, 8:30 PM IST

1-adasds

ಸಾಗರ: ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಲಂಚ ಪಡೆಯುವ ವೇಳೆಯಲ್ಲಿ ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ವಾರ್ಡ್ ಎಂಟರ ಸದಸ್ಯ ಕೆ.ಸಿ ಹರೀಶ್ ಅವರ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಜೋಗದ ಬಜಾರ್ ಲೈನ್‌ನಲ್ಲಿರುವ ಚಿಕನ್ ಅಂಗಡಿ ಮಾಲಿಕ ಅಹಮದ್ ಬಾಕಿ ಅವರಿಗೆ ತ್ಯಾಜ್ಯವನ್ನು ಪಕ್ಕದ ಮೋರಿಗೆ ಎಸೆಯುತ್ತಿದ್ದ ಕಾರಣ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯ್ತಿಯು ಅಂಗಡಿ ಮುಚ್ಚುವಂತೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿತ್ತು. ಆಗ ಅದೇ ವಾರ್ಡ್‌ನ ಸದಸ್ಯರಾಗಿರುವ ಹರೀಶ್ ಅವರು ಮಾಲೀಕನನ್ನು ಸಂಪರ್ಕಿಸಿ ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟು ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ. ಮಾತುಕತೆ ನಡೆದು 50 ಸಾವಿರ ರೂ. ಕೊಡುವುದಾಗಿ ಚಿಕನ್ ಅಂಗಡಿ ಮಾಲಿಕ ಒಪ್ಪಿಕೊಂಡಿದ್ದರು. ನಂತರ ಅವರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ಈ ಬಗ್ಗೆ ದೂರು ನೀಡಿದ್ದರು.

ಸೋಮವಾರ ಮಧ್ಯಾಹ್ನ ಎರಡರ ಸಮಯದಲ್ಲಿ ಕೆ.ಸಿ. ಹರೀಶ್ ಮನೆಯಲ್ಲಿ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಅಹಮದ್ ಬಾಕಿ ಹಣವನ್ನು ಹರೀಶ್‌ರಿಗೆ ನೀಡಿದರು. ಪೊಲೀಸರು ದಾಳಿ ಕಂಡಾಕ್ಷಣ ಆರೋಪಿ ಅಡುಗೆ ಮನೆಯ ಗ್ಯಾಸ್ ಒಲೆಯ ಬೆಂಕಿಯಿಂದ ನೋಟುಗಳನ್ನು ಸುಡಲು ಪ್ರಯತ್ನಿಸಿದರು.

ಚಿತ್ರದುರ್ಗ ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಲೋಕಾಯುಕ್ತ ಡಿಎಸ್ಪಿ ಮೃತ್ಯುಂಜಯ, ಪೊಲೀಸ್ ನಿರೀಕ್ಷಕರಾದ ಎಚ್.ಎಂ.ಜಗನ್ನಾಥ್ ಅವರ ನೇತೃತ್ವದಲ್ಲಿ ಪ್ರಸನ್ನ, ಬಿ.ಲೋಕೇಶಪ್ಪ, ಮಹಾಂತೇಶ, ಬಿ.ಟಿ.ಚನ್ನೇಶ, ಪ್ರಶಾಂತಕುಮಾರ್, ಅರುಣ್‌ಕುಮಾರ್, ಪುಟ್ಟಮ್ಮ, ಸಾವಿತ್ರಮ್ಮ, ಗಂಗಾಧರ, ತರುಣ್, ಪ್ರದೀಪ್ ಮೊದಲಾದವರು ಈ ದಾಳಿಯನ್ನು ನಡೆಸಿದ್ದಾರೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.