![Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ](https://www.udayavani.com/wp-content/uploads/2024/06/siddu-6-415x263.jpg)
Fraud: ಮುಖೇಶ್ ಅಂಬಾನಿ ವಿಡಿಯೋ ನೋಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ
Team Udayavani, May 24, 2024, 6:55 AM IST
![Fraud: ಮುಖೇಶ್ ಅಂಬಾನಿ ವಿಡಿಯೋ ನೋಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ](https://www.udayavani.com/wp-content/uploads/2024/05/21-6-620x372.jpg)
ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ ಲಾಭ ಪಡೆಯುವುದು ಹೇಗೆ ಎಂದು ಫೇಸ್ಬುಕ್ನಲ್ಲಿ ಉದ್ಯಮಿ ಮುಖೇಶ್ ಅಂಬಾನಿ ವಿವರಣೆಯ ವಿಡಿಯೋ ನೋಡಿ, ಕೆಳಗಿರುವ ವಾಟ್ಸ್ಆ್ಯಪ್ ಗ್ರೂಪ್ ಸೇರಿದ ಸೊರಬದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೊರಬದ ಉದ್ಯಮಿಯೊಬ್ಬರು ಫೇಸ್ಬುಕ್ನಲ್ಲಿ ಮುಖೇಶ್ ಅಂಬಾನಿಯ ವಿಡಿಯೋ ವೀಕ್ಷಿಸಿ, ಕೆಳಗೆ ಸೂಚಿಸಿದ್ದ ವಾಟ್ಸ್ಆ್ಯಪ್ ಗ್ರೂಪ್ ಸೇರಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಕುರಿತು 2 ತಿಂಗಳು ತರಬೇತಿ ನೀಡಲಾಗಿತ್ತು. ಮೇ 1ರಂದು ಅನಿತಾ ತಿಬ್ರವಾಲ್ ಎಂಬ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಮಾಡಲಾಗಿತ್ತು. ಅಸೆಟ್ ಮ್ಯಾನೇಜ್ಮೆಂಟ್ ಎಂಬ ಅಕೌಂಟ್ ಕ್ರಿಯೇಟ್ ಮಾಡಿ, ಅದಕ್ಕೆ ಹಣ ಹೂಡಿಕೆ ಮಾಡುವಂತೆ ಟೆಲಿಗ್ರಾಂ ಖಾತೆಯಲ್ಲಿ ಸೂಚಿಸಲಾಗಿತ್ತು. ಸೊರಬದ ಉದ್ಯಮಿ ಹಂತ ಹಂತವಾಗಿ 20 ಲಕ್ಷ ರೂ. ವರ್ಗಾಯಿಸಿದ್ದರು. ಸ್ವಲ್ಪ ಸಮಯದ ಬಳಿಕ ಹಣ ವಿತ್ ಡ್ರಾ ಮಾಡಲು ಹೋದಾಗ ಅಸೆಟ್ ಮ್ಯಾನೇಜ್ಮೆಂಟ್ ಖಾತೆಯಲ್ಲಿ ಜೀರೋ ಎಂದು ತೋರಿಸುತ್ತಿತ್ತು.
ವಂಚನೆಗೊಳಗಾಗಿದ್ದು ಅರಿವಾದ ಹಿನ್ನೆಲೆಯಲ್ಲಿ ಸೊರಬದ ಉದ್ಯಮಿ ಈ ಬಗ್ಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
![Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ](https://www.udayavani.com/wp-content/uploads/2024/06/siddu-6-415x263.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!](https://www.udayavani.com/wp-content/uploads/2024/06/ban-3-150x100.jpg)
Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!
![ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?](https://www.udayavani.com/wp-content/uploads/2024/06/Thirthahalli-Dysp-150x84.jpg)
ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?
![Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ](https://www.udayavani.com/wp-content/uploads/2024/06/sagara-1-150x77.jpg)
Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ
![1aaaaaa](https://www.udayavani.com/wp-content/uploads/2024/06/1aaaaaa-150x93.jpg)
Holehonnur:ಗೋವುಗಳ ಕೊಂಬು,ಮೂಳೆಗಳನ್ನು ಸಾಗಿಸುತ್ತಿದ್ದ ಲಾರಿ ವಶ
![1-asdsadas](https://www.udayavani.com/wp-content/uploads/2024/06/1-asdsadas-150x78.jpg)
Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.