Fraud: ಮುಖೇಶ್‌ ಅಂಬಾನಿ ವಿಡಿಯೋ ನೋಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ


Team Udayavani, May 24, 2024, 6:55 AM IST

Fraud: ಮುಖೇಶ್‌ ಅಂಬಾನಿ ವಿಡಿಯೋ ನೋಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ

ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ ಲಾಭ ಪಡೆಯುವುದು ಹೇಗೆ ಎಂದು ಫೇಸ್‌ಬುಕ್‌ನಲ್ಲಿ ಉದ್ಯಮಿ ಮುಖೇಶ್‌ ಅಂಬಾನಿ ವಿವರಣೆಯ ವಿಡಿಯೋ ನೋಡಿ, ಕೆಳಗಿರುವ ವಾಟ್ಸ್‌ಆ್ಯಪ್‌ ಗ್ರೂಪ್‌ ಸೇರಿದ ಸೊರಬದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬದ ಉದ್ಯಮಿಯೊಬ್ಬರು ಫೇಸ್‌ಬುಕ್‌ನಲ್ಲಿ ಮುಖೇಶ್‌ ಅಂಬಾನಿಯ ವಿಡಿಯೋ ವೀಕ್ಷಿಸಿ, ಕೆಳಗೆ ಸೂಚಿಸಿದ್ದ ವಾಟ್ಸ್‌ಆ್ಯಪ್‌ ಗ್ರೂಪ್‌ ಸೇರಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಕುರಿತು 2 ತಿಂಗಳು ತರಬೇತಿ ನೀಡಲಾಗಿತ್ತು. ಮೇ 1ರಂದು ಅನಿತಾ ತಿಬ್ರವಾಲ್‌ ಎಂಬ ಟೆಲಿಗ್ರಾಂ ಗ್ರೂಪ್‌ಗೆ ಜಾಯಿನ್‌ ಮಾಡಲಾಗಿತ್ತು. ಅಸೆಟ್‌ ಮ್ಯಾನೇಜ್‌ಮೆಂಟ್‌ ಎಂಬ ಅಕೌಂಟ್‌ ಕ್ರಿಯೇಟ್‌ ಮಾಡಿ, ಅದಕ್ಕೆ ಹಣ ಹೂಡಿಕೆ ಮಾಡುವಂತೆ ಟೆಲಿಗ್ರಾಂ ಖಾತೆಯಲ್ಲಿ ಸೂಚಿಸಲಾಗಿತ್ತು. ಸೊರಬದ ಉದ್ಯಮಿ ಹಂತ ಹಂತವಾಗಿ 20 ಲಕ್ಷ ರೂ. ವರ್ಗಾಯಿಸಿದ್ದರು. ಸ್ವಲ್ಪ ಸಮಯದ ಬಳಿಕ ಹಣ ವಿತ್‌ ಡ್ರಾ ಮಾಡಲು ಹೋದಾಗ ಅಸೆಟ್‌ ಮ್ಯಾನೇಜ್‌ಮೆಂಟ್‌ ಖಾತೆಯಲ್ಲಿ ಜೀರೋ ಎಂದು ತೋರಿಸುತ್ತಿತ್ತು.

ವಂಚನೆಗೊಳಗಾಗಿದ್ದು ಅರಿವಾದ ಹಿನ್ನೆಲೆಯಲ್ಲಿ ಸೊರಬದ ಉದ್ಯಮಿ ಈ ಬಗ್ಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ

1aaaaaa

Holehonnur:ಗೋವುಗಳ ಕೊಂಬು,ಮೂಳೆಗಳನ್ನು ಸಾಗಿಸುತ್ತಿದ್ದ ಲಾರಿ ವಶ

1-asdsadas

Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.