ಕಾಂಗ್ರೆಸ್ ನವರಿಗೆ ಕೇವಲ ಬೇರೆಯವರ ಮೇಲೆ ಬೆಟ್ಟು ಮಾಡಿ ತೋರಿಸುವುದೇ ಕೆಲಸ: ಸಿ.ಟಿ. ರವಿ
Team Udayavani, Feb 16, 2020, 1:47 PM IST
ಶಿವಮೊಗ್ಗ: ಕಾಂಗ್ರೆಸ್ ಪಕ್ಷದವವರಿಗೆ ಕೇವಲ ಬೇರೆಯವರ ಮೇಲೆ ಬೆಟ್ಟು ಮಾಡಿ ತೋರಿಸುವುದೇ ಕೆಲಸ. ಅವರ ಪಕ್ಷದ ವಿಚಾರ ಬಿಟ್ಟು, ಬೇರೆಯವರ ಮೇಲೆ ಆರೋಪಿಸುವುದರಲ್ಲೇ ಬಿಜಿಯಾಗಿದ್ದಾರೆ. ಅವರಿಗೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದು ಕಂಡು ಬರುತ್ತಿಲ್ಲ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರ ಕಾಂಗ್ರೆಸ್ ನವರಿಗೆ ಕಗ್ಗಂಟಾಗುತ್ತಿದೆ ಎಂದು ಸಚಿವ ಸಿ.ಟಿ. ರವಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇಂದು ನಡೆಯುವ ಶಾಸಕಾಂಗ ಸಭೆ ವಿಚಾರವಾಗಿ ಮಾತನಾಡಿದರು. ನಾಳೆ ವಿಧಾನ ಪರಿಷತ್ ಚುನಾವಣೆ ಇರುವದರಿಂದ ಈ ಬಗ್ಗೆ ಇಂದಿನ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಮುಂಬರುವ ಅಧಿವೇಶನದ ಕುರಿತು ಕೂಡ ಚರ್ಚಿಸಲಾಗುವುದು. ಇದಲ್ಲದೇ, ಶಾಸಕರುಗಳ ಕ್ಷೇತ್ರಗಳ ಮತ್ತು ಜನರ ಸಮಸ್ಯೆ ಕುರಿತು ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು