ಶಿವಮೊಗ್ಗದಲ್ಲಿ ರಸ್ತೆಗಿಳಿದರೆ ಲಾಠಿ ಏಟಿನಿಂದ ವಿನಾಯತಿ; ಆದರೆ ಕೇಸ್ ಮಾತ್ರ ಗ್ಯಾರಂಟಿ
Team Udayavani, Mar 27, 2020, 12:50 PM IST
ಶಿವಮೊಗ್ಗ: ಲಾಕ್ ಡೌನ್ ಮತ್ತು ಸಿಆರ್ ಪಿಸಿ 144 ಸೆಕ್ಷನ್ ನಿಯಮ ಉಲ್ಲಂಘಿಸಿ ರಸ್ತೆಗೆ ಬರುವ ಸಾರ್ವಜನಿಕರಿಗೆ ಕಳೆದೆರಡು ದಿನಗಳಿಂದ ನೀಡಲಾಗುತ್ತಿದ್ದ ಲಾಠಿ ಏಟಿನಿಂದ ಇಂದು ವಿನಾಯತಿ ನೀಡಲಾಗಿದೆ. ಆದರೆ ಅಂಥವರ ಮೇಲೆ ಪ್ರಕರಣ ಮಾತ್ರ ದಾಖಲಾಗುತ್ತಿದೆ.
ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ರಸ್ತೆಗೆ ಬರುವವರಿಗೆ ಲಾಠಿ ಏಟಿನಿಂದ ವಿನಾಯ್ತಿ ನೀಡಲಾಗಿದೆ. ಆದರೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಕಾನೂನು ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಗುಂಪುಗೂಡುತ್ತಿರುವವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸುತ್ತಿದ್ದಾರೆ.
ಶಿವಮೊಗ್ಗ ಗಾಂದಿ ಬಜಾರ್ ನಲ್ಲಿ ಕಾನೂನು ಉಲ್ಲಂಘಿಸಿ ಓಡಾಡುತ್ತಿದ್ದ ನಾಸಿಕ್, ರಿಜ್ವಾನ್ ಖಾನ್, ರಿಯಾಜ್ ಅಹಮದ್, ಆನಂದ ಎಂಬುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಹೊಳೆಹೊನ್ನೂರು ಗ್ರಾಮದಲ್ಲಿ ಕಾನೂನು ಉಲ್ಲಂಘಿಸಿದ ನೇತ್ರಪ್ಪ, ದೇವಾ, ಪಾಪು, ವಿಶ್ವಾಸ, ಪ್ರಮೋದ ಎಂಬವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ