32 ವರ್ಷಗಳ ಸುದೀರ್ಘ ಪಯಣ ಮುಗಿಸಿದ ನಾಗಿ!


Team Udayavani, Jan 11, 2022, 1:15 PM IST

32 ವರ್ಷಗಳ ಸುದೀರ್ಘ ಪಯಣ ಮುಗಿಸಿದ ನಾಗಿ!

ಸಾಗರ: ಹಸುಗಳ ಜಾತಿಯಲ್ಲಿ ಅತಿ ಹೆಚ್ಚಿನ ಆಯುಷ್ಯ ಹೊಂದಿರುವ ಹಳ್ಳಿಕಾರು ದನ ಗರಿಷ್ಠವೆಂದರೆ 22 ವರ್ಷ ಬದುಕುತ್ತದೆ ಎಂದು ಪಶು ವೈದು ಸಂಶೋಧನೆಗಳು ಹೇಳುವಾಗ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಕ್ರೆ ಸಮೀಪದ ಅನೆಗೊಳಿಯಲ್ಲಿನ ಒಂದು ದನ 32 ವರ್ಷದ ತುಂಬು ಬಾಳು ಕಂಡು ಭಾನುವಾರ ಇಹಲೋಕ ತ್ಯಜಿಸಿದೆ.

ಇಲ್ಲಿನ ಪರಿಸರ ಕಾರ್ಯಕರ್ತ ಅನೆಗೊಳಿ ಸುಬ್ರಾವ್ ಅವರ ಮನೆಯ ನಾಗಿ ಎಂಬ ಮಲೆನಾಡು ಗಿಡ್ಡ ದನ ತನ್ನ ವಯಸ್ಸಿನ ಜರ್ಜರಿತ ಕಾರಣದಿಂದ ಕೊನೆಯುಸಿರೆಳೆದಿದೆ. ವಿಚಿತ್ರ ಎಂದರೆ ಶನಿವಾರವಷ್ಟೇ ದನದ ಚಿಕಿತ್ಸೆಗೆ ಬಂದಿದ್ದ ಪಶು ವೈದ್ಯರು, ಈ ಸಂದರ್ಭದಲ್ಲೂ ನಾಗಿಯ ಒಂದೇ ಒಂದು ಹಲ್ಲು ಬೀಳದಿರುವುದನ್ನು ಕಂಡು ಅಚ್ಚರಿಗೊಳಗಾಗಿದ್ದರು.

32 ವರ್ಷಗಳಲ್ಲಿ 24 ಕರುಗಳನ್ನು ಹಾಕಿದ್ದ ನಾಗಿ ಸುಬ್ಬಣ್ಣ ಅವರ ಮನೆಯಲ್ಲಿಯೇ ಹುಟ್ಟಿದಂತದು. ಅದರ ತಾಯಿ ಮಂಜಿಯನ್ನು ಸುಬ್ರಾವ್ ಖರೀದಿಸಿ ತಂದ ಮೇಲೆ ನಾಗಿ ಜನನವಾಗಿತ್ತು. ‘ನಾಗಿ ಮಲೆನಾಡು ಗಿಡ್ಡ ಜಾತಿಯ ದನಗಳಲ್ಲಿ ಅಪರೂಪದ ತೀರಾ ಸಾತ್ವಿಕ ಗುಣ ಹೊಂದಿತ್ತು. ಬೇಲಿಗಳನ್ನು ಹಾರಿ ಹುಲ್ಲು ಮೇಯುವುದಿರಲಿ, ಮುಖ ಹಾಕುವ ಜಾಗ ಕಂಡರೂ ಹಸಿರು ಕದಿಯುವಂತದ್ದಾಗಿರಲಿಲ್ಲ. ಹಳ್ಳಿಕಾರು ಜಾತಿಯಲ್ಲಿ ಹಾಲು ಇಳುವರಿ ಕಡಿಮೆಯಾದರೂ, ನಾಗಿ ಮೂರೂವರೆ ಲೀಟರ್ ಹಾಲು ಕೊಡುತ್ತಿತ್ತು. ಒಂದು ತಿಂಗಳ ಹಿಂದೆ ಕೊಟ್ಟಿಗೆಯಲ್ಲಿ ಕಾಲು ಜಾರಿ ಬಿದ್ದು ಸಮಸ್ಯೆಗೊಳಗಾಗಿತ್ತು. ಆದರೆ ಚಿಕಿತ್ಸೆಯ ನಂತರ ಸುಧಾರಿಸಿಕೊಂಡಿತ್ತು. ನಿನ್ನೆಯಿಂದ ತಿಂಡಿ ತಿನ್ನುವುದನ್ನು ಬಿಟ್ಟದ್ದು ಹಾಗೆಯೇ ಜೀವ ಬಿಟ್ಟಿದೆ’ ಎಂದು ಅನೆಗೊಳಿ ಸುಬ್ರಾವ್ ನೆನಪಿಸಿಕೊಂಡರು. ನಾಗಿ ತಂಗಿ ಕೂಡ 27 ವರ್ಷಗಳ ಕಾಲ ಬದುಕಿ ಮೂರು ವರ್ಷಗಳ ಹಿಂದೆ ಸಾವನ್ನಪ್ಪಿತ್ತು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.