ಜಡ್ಜ್ ಎದುರೇ ತಾಳಿ ಕಟ್ಟಿದ! ವರ, ವಧು ಸೇರಿ ಪುರೋಹಿತರೂ ಅರೆಸ್ಟ್
Team Udayavani, Feb 2, 2017, 1:20 PM IST
ಶಿವಮೊಗ್ಗ:ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂದು ಸ್ವತಃ ನ್ಯಾಯಾಧೀಶರೇ ವರನಿಗೆ ಬುದ್ಧಿ ಹೇಳಿದರೂ, ಅದನ್ನು ಕೇಳದೆ ಆತುರದಲ್ಲಿಯೇ ವಧುವಿಗೆ ತಾಳಿ ಕಟ್ಟಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಬಾಲ್ಯ ವಿವಾಹವನ್ನು ನ್ಯಾಯಾಧೀಶರು ತಡೆಯಲು ಮುಂದಾದರು, ಯಾವುದೇ ಪ್ರಯೋಜನವಾಗಿಲ್ಲ. ಜಡ್ಜ್ ಅನ್ನು ನೋಡಿದ ವರ ಗಡಿಬಿಡಿಯಲ್ಲೇ ವಧುವಿಗೆ ತಾಳಿ ಕಟ್ಟಿಬಿಟ್ಟಿದ್ದ.
ಶಿವಮೊಗ್ಗದ ಓಟಿ ರಸ್ತೆಯಲ್ಲಿರುವ ಸೀತಮ್ಮ ಅನಂತಯ್ಯ ಕಲ್ಯಾಣ ಮಂಟಪದಲ್ಲಿ ಈ ಘಟನೆ ಗುರುವಾರ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಇದೀಗ ಬಾಲ್ಯವಿವಾಹವಾದ ವರ, ವಧು ಹಾಗೂ ವಿವಾಹ ನಡೆಸಿಕೊಟ್ಟ ಪುರೋಹಿತರು ಜೈಲುಕಂಬಿ ಎಣಿಸುವಂತಾಗಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು