ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಿಎಂ ಬಿಎಸ್ ವೈ
Team Udayavani, Jun 12, 2021, 1:11 PM IST
ಶಿವಮೊಗ್ಗ: ಸಿಎಂ ಬಿ.ಎಸ್.ಯಡಿಯೂರಪ್ಪ ಶನಿವಾರ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಶಿವಯೋಗಾಶ್ರಮದಲ್ಲಿ ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಮಠಾಧೀಶರು ಮಾತಾನಾಡಿದ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯ ವಿಷಯವೇ ಬರಬಾರದು. ನಾಯಕತ್ವ ಬದಲಾವಣೆ ಎಂದರೆ ಕೋವಿಡ್ ಗಿಂತಲೂ ದೊಡ್ಡ ಅನಾಹುತ ಸಂಭವಿಸುತ್ತದೆ.ಯಡಿಯೂರಪ್ಪ ಅವರ ನಾಯಕತ್ವಕ್ಕೆ ಅಡೆತಡೆ ತರುವ ಕೆಲಸವನ್ನು ಯಾರೂ ಮಾಡಬಾರದು.ಒಂದು ವೇಳೆ ಈ ಕೆಲಸ ಮಾಡಿದರೆ ಅದು ತಮ್ಮ ತಲೆ ಮೇಲೆ ತಾವೇ ಕಲ್ಲುಹಾಕಿಕೊಂಡಂತೆ ಎಂದರು.
ಇದನ್ನೂ ಓದಿ: ಚಿಕ್ಕಮಗಳೂರು: ಕೋವಿಡ್ ಸೋಂಕಿತ ಬಾಲಕಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ತರೀಕೆರೆ ಶಾಸಕ
ಕಾಳೇನಹಳ್ಳಿ ಶಿವಯೋಗಾಶ್ರಮದ ಶ್ರೀಗಳು ಮೃತಪಟ್ಟಾಗ ಮಠಕ್ಕೆ ಸಿಎಂಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.ಹೀಗಾಗಿ ಇಂದು ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ