ಸಂಕ್ರಾಂತಿ ಸಂಭ್ರಮ: ಸ್ವಗ್ರಾಮ ಶಿಕಾರಿಪುರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ
Team Udayavani, Jan 15, 2020, 11:38 AM IST
ಶಿವಮೊಗ್ಗ: ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ವಿಶೇಷ ಪೂಜೆ ಸಲ್ಲಿಸಿದರು. ಮಾತ್ರವಲ್ಲದೆ ತಮ್ಮ ಸ್ವಗೃಹದಲ್ಲಿ ಸಂಕ್ರಾಂತಿ ವಿಶೇಷ ಪೂಜೆ ನೆರವೇರಿಸಿ ನಾಡಿನ ಜನತೆಗೆ ಶುಭ ಕೋರಿದರು.
ಆ ಬಳಿಕ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಮಲೆನಾಡಿನಲ್ಲಿ ಮಂಗನಕಾಯಿಲೆ ಮತ್ತೆ ಉಲ್ಬಣಗೊಂಡಿದೆ. ಸರಕಾರ ಈಗಾಗಲೇ ಎಲ್ಲಾ ರೀತಿ ಮುನ್ನೇಚ್ಚರಿಕಾ ಕ್ರಮ ಕೈಗೊಂಡಿದೆ. ಕಳೆದ ಬಾರಿ ಕಾಯಿಲೆಯಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಮೊನ್ನೆಯಷ್ಟೇ ವೃದ್ಧೆ ಹೂವಮ್ಮ ಎಂಬುವವರು ಕೆಎಫ್ ಡಿ (Kyasanur Forest disease) ಯಿಂದ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!