ಸಾಗರ: ಮಸೀದಿಯಲ್ಲಿ ಪ್ರಾರ್ಥನೆ ನಂತರ ಸಂವಿಧಾನದ ಪ್ರಸ್ತಾವನೆ ಪಠಣ

ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡುವುದು ನಮ್ಮ ಉದ್ದೇಶ

Team Udayavani, May 14, 2022, 12:32 PM IST

1-assdsadsdsa

ಸಾಗರ: ತಾಲೂಕಿನ ಆನಂದಪುರದ ಜಾಮಿಯಾ ಮಸೀದಿಯಲ್ಲಿ ಮುಸಲ್ಮಾನರು ಪ್ರಾರ್ಥನೆ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಅದರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಗಮನ ಸೆಳೆದ ಘಟನೆ ನಡೆದಿದೆ.

ಶುಕ್ರವಾರದ ಅಜಾನ್ ನಂತರ ಮಸೀದಿಯ ಧರ್ಮಗುರು ಮೌಲಾನಾ ಮುಫ್ತಿ ಸಫೀರುದ್ದೀನ್ ಪ್ರವಚನ ನೀಡಿದರು. ನಂತರ ಸಾಗರದ ವಕೀಲರಾದ ಮಹಮದ್ ಜಿಕ್ರಿಯಾ ಸಂವಿಧಾನ ರಚನೆಯಾದ ಸಂದರ್ಭ ಹಾಗೂ ಅದರ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಆಮೇಲೆ ಎಲ್ಲರೂ, ಭಾರತ ಪ್ರಜೆಗಳಾದ ನಾವು, ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯ ವಾಗಿ ರೂಪಿಸುವ, ಭ್ರಾತೃತ್ವದ ಭಾವನೆ ಮೂಡಿಸುವ ದೃಢಸಂಕಲ್ಪ ಮಾಡಿದ್ದೇವೆ ಎಂಬ ಸಂವಿಧಾನದ ಪ್ರಸ್ತಾವ ಓದಿದರು.

ಮಸೀದಿ ಆವರಣದಲ್ಲಿ ಮುಸಲ್ಮಾನರು ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದ್ದಾರೆ. ಸಂವಿ ಧಾನ ಕುರಿತಂತೆ ಅರಿವು ಪಡೆಯಲು ಮುಸಲ್ಮಾನರ ಪ್ರತಿಯೊಂದು ಕಾರ್ಯಕ್ರಮದಲ್ಲೂ ಈ ರೀತಿಯ ಪರಿಪಾಠ ಬೆಳೆಯಬೇಕು ಎಂಬ ಸದುದ್ದೇಶ ಈ ಕಾರ್ಯಕ್ರಮದ ಹಿಂದೆ ಇದೆ ಎಂದು ಮಸೀದಿಯ ಮುಖಂಡರು ತಿಳಿಸಿದ್ದಾರೆ.

ಜಾಮಿಯಾ ಮಸೀದಿ ೧೬೩೨ರಲ್ಲಿ ಕೆಳದಿ ಅರಸ ವೀರಭದ್ರ ನಾಯಕರಿಂದ ನಿರ್ಮಾಣಗೊಂಡಿದೆ. ಆನಂದಪುರದ ಕೋಟೆಯನ್ನು ಬ್ರಿಟಿಷರು ವಶಪಡಿಸಿಕೊಂಡಿದ್ದರು. ವಿಷಯ ತಿಳಿದ ಟಿಪ್ಪು ಸುಲ್ತಾನ್ ತನ್ನ ಸೇನೆಯನ್ನು ಕಳುಹಿಸಿ ಕೋಟೆಯನ್ನು ಮರು ವಶಪಡಿಸಿಕೊಂಡ. ನಂತರ ಮಸೀದಿಗೆ ಬಂದು ಪ್ರಾರ್ಥನೆ ಸಲ್ಲಿಸಿದ. ಇದೆಲ್ಲವೂ ಇತಿಹಾಸದಲ್ಲಿ ದಾಖಲಾಗಿದೆ.

ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಮೇಲೆ ನಿರ್ಬಂಧ ಹೇರುವ ಕೆಲಸ ನಡೆಯುತ್ತಿದೆ. ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡುವುದು ನಮ್ಮ ಉದ್ದೇಶ.
– ಮೌಲಾನಾ ಮುಫ್ತಿ ಸಫೀರುದ್ದಿನ್, ಧರ್ಮಗುರು, ಜಾಮಿಯಾ ಮಸೀದಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.