ನ್ಯಾಯಾಲಯ ಕಲಾಪ ಆರಂಭ


Team Udayavani, Jun 2, 2020, 7:01 AM IST

ನ್ಯಾಯಾಲಯ ಕಲಾಪ ಆರಂಭ

ಭದ್ರಾವತಿ: ನ್ಯಾಯಾಲಯ ಕಟ್ಟಡದ ಪ್ರವೇಶದ್ವಾರದ ಬಳಿ ಪ್ರತ್ಯೇಕವಾದ ಕೌಂಟರ್‌ಗಳನ್ನು ತೆರೆದಿರುವುದು.

ಭದ್ರಾವತಿ: ಕೋವಿಡ್ ಲಾಕ್‌ ಡೌನ್‌ನಿಂದಾಗಿ ಬಹುತೇಕ ಸ್ಥಗಿತಗೊಂಡಂತಿದ್ದ ಮುಕ್ತ ನ್ಯಾಯಾಲಯದ ಕಾರ್ಯಕಲಾಪಗಳು ಸೋಮವಾರದಿಂದ ಕೆಲವು
ಷರತ್ತುಬದ್ಧ ಬದಲಾವಣೆಗಳೊಂದಿಗೆ ತೆರಯಲ್ಪಟ್ಟಿತು. ನ್ಯಾಯಾಲಯದ ಆವರಣದೊಳಗೆ ನ್ಯಾಯಾಧೀಶರ ವಾಹನಗಳನ್ನು ಹೊರತುಪಡಿಸಿ ನ್ಯಾಯವಾದಿಗಳ
ವಾಹನ ನಿಲುಗಡೆಗೆ ಅವಕಾಶವಿರದ ಕಾರಣ ನ್ಯಾಯವಾದಿಗಳು ತಮ್ಮ ವಾಹನಗಳನ್ನು ನ್ಯಾಯಾಲಯದ ಹೊರಗಿನ ರಸ್ತೆಬದಿ ನಿಲ್ಲಿಸಿದ್ದರು.

ಅರ್ಜಿ ಸಲ್ಲಿಕೆಗೆ ಹೊಸ ವಿಧಾನ: ನ್ಯಾಯಾಲಯದ ಕಟ್ಟಡದ ಪ್ರವೇಶ ದ್ವಾರದ ಬಳಿ ವಕೀಲರಿಗೆ ಅರ್ಜಿ ಸಲ್ಲಿಕೆ, ಶುಲ್ಕ ಸಲ್ಲಿಕಾ ಅರ್ಜಿ ಇತ್ಯಾದಿಗಳನ್ನು ಸಲ್ಲಿಸಲು ಪ್ರತ್ಯೇಕವಾದ ಕೌಂಟರ್‌ಗಳನ್ನು ತೆರೆದು ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ನ್ಯಾಯಾಲಯದೊಳಗೆ ನ್ಯಾಯಾಧೀಶರು, ಸಿಬ್ಬಂದಿಗಳಿಗೆ, ವಕೀಲರಿಗೆ ಮಾತ್ರ ಸ್ಕ್ರೀನ್‌ ಟೆಸ್ಟಿಂಗ್‌ ಮಾಡಿಸಿಕೊಂಡು ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಕೇವಲ ವಾದಮಂಡನೆ ಮಾತ್ರ: ಸದ್ಯಕ್ಕೆ ನ್ಯಾಯಾಲಯದಲ್ಲಿ ಕಕ್ಷೀದಾರರಿಗೆ ಪ್ರವೇಶವಿರದ ಕರಣ ನ್ಯಾಯಾಲಯದಲ್ಲಿ ವಾದಮಂಡನೆಗೆಂದು ಇದ್ದ ಪ್ರಕರಣಗಳನ್ನು ಮಾತ್ರ ಪರಿಗಣಿಸಿ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ.

ಕೋಟ್‌ ಅಗತ್ಯವಿಲ್ಲ: ನ್ಯಾಯಾಲಯದಲ್ಲಿ ವಕೀಲರು ಕೋಟ್‌ ಧರಿಸದೆ ಕೇವಲ ಬ್ಯಾಂಡ್‌ ಕಟ್ಟಿಕೊಂಡು ವಾದ ನಡೆಸಲು ಅವಕಾಶ ನೀಡಲಾಗಿದೆ.

ಕಕ್ಷೀದಾರರಗೆ ಪ್ರವೇಶವಿಲ್ಲ: ನ್ಯಾಯಾಲಯದ ಒಳಗೆ ಯಾವುದೇ ಕಕ್ಷಿದಾರರಿಗೆ ಪ್ರವೇಶವಿರದ ಕಾರಣ ಸಾಮಾನ್ಯವಾಗಿ ಲಾಕ್‌ಡೌನ್‌ ಪೂರ್ವದಲ್ಲಿ ಪ್ರತಿನಿತ್ಯ ಕಕ್ಷೀದಾರರು, ವಕೀಲರಿಂದ ತುಂಬಿ ತುಳುಕುತ್ತಿದ್ದ ನ್ಯಾಯಾಲಯದ ಕಾರಿಡಾರ್‌ಗಳು ಕಕ್ಷೀದಾರರಿಲ್ಲದೆ ಬಿಕೋ ಎನ್ನುತ್ತಿದ್ದವು.

ಗೇಟ್‌ ಹೊರಗೆ ಕಕ್ಷೀದಾರರು: ನ್ಯಾಯಾಲಯದ ಆವರಣದೊಳಗೆ ಕಕ್ಷೀದಾರರಿಗೆ ಪ್ರವೇಶಿಸಲು ಅವಕಾಶವಿರದಿದ್ದ ಕಾರಣ ನ್ಯಾಯಾಲಯದಲ್ಲಿರುವ ತಮ್ಮ ವಿವಿಧ ಪ್ರಕರಣಗಳ ನಿಮಿತ್ತ ಬಂದಿದ್ದ ಅನೇಕ ಕಕ್ಷೀದಾರರು ನ್ಯಾಯಾಲಯದ ಗೇಟಿನ ಹೊರಗೆ ನಿಂತು ತಮ್ಮ ತಮ್ಮ, ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದದ್ದು ಕಂಡುಬಂದಿತು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.