ಪ್ರಾಣಿಗಳಿಗೂ ಈಗ ಕೋವಿಡ್ 19 ಸಂಕಷ್ಟ


Team Udayavani, Apr 3, 2020, 6:52 PM IST

ಪ್ರಾಣಿಗಳಿಗೂ ಈಗ ಕೋವಿಡ್ 19 ಸಂಕಷ್ಟ

ಶಿವಮೊಗ್ಗ:  ಕೋವಿಡ್ 19 ಲಾಕ್‌ಡೌನ್‌ನಿಂದ ಜನರಷ್ಟೇ ಅಲ್ಲ. ಪ್ರಾಣಿಗಳೂ ಸಂಕಷ್ಟಕ್ಕೆ ಸಿಲುಕಿವೆ. ಜನರು ಮನೆ ಬಿಟ್ಟು ಹೊರಬಾರದೆ ಇರುವುದರಿಂದ ಬೀದಿ ನಾಯಿಗಳಿಗೆ ಆಹಾರ ಸಿಗುತ್ತಿಲ್ಲ. ಹಸಿವು ನೀಗಿಸಿಕೊಳ್ಳಲು ಈ ಮೂಕಪ್ರಾಣಿಗಳು ಕಷ್ಟಪಡುತ್ತಿವೆ. ಆದರೆ ಲಾಕ್‌ಡೌನ್‌ ನಡುವೆಯೂ ಶಿವಮೊಗ್ಗದ ಪ್ರಾಣಿ ಪ್ರಿಯರ ತಂಡವೊಂದು ಬೀದಿ ನಾಯಿಗಳಿಗೆ ಆಹಾರ ಒದಗಿಸುತ್ತಿದೆ.

ನಗರದ ವಿವಿಧೆಡೆ ಸಂಚರಿಸುವ ಈ ತಂಡ ಬೀದಿ ನಾಯಿಗಳಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. 75ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಈ ತಂಡ ಪ್ರತಿದಿನ ಆಹಾರ ನೀಡುತ್ತಿದೆ. ಲಾಕ್‌ಡೌನ್‌ ಘೋಷಣೆಯಾಗುತ್ತಿದ್ದಂತೆ ಜನರು ತಮ್ಮ ಮನೆಗೆ ದಿನಸಿ, ತರಕಾರಿ ಎಂದು ಅಂಗಡಿ ಮುಂದೆ ಕ್ಯೂ ನಿಂತರು. ಆದರೆ ನಗರದ ಹರ್ಷ ಮತ್ತು ಅವರ ಪತ್ನಿ ಬೀದಿ ನಾಯಿಗಳಿಗೆ ಹಸಿವಿನ ಕುರಿತು ಯೋಚಿಸಿ, ಆಹಾರ ಪೂರೈಸಲು ಆರಂಭಿಸಿದರು.

ಪ್ರತಿದಿನ ಬೆಳಗ್ಗೆ ಆಹಾರ ಸಿದ್ಧಪಡಿಸಿ ತಾವೇ ಹೋಗಿ ಅವುಗಳಿಗೆ ಆಹಾರ ಕೊಟ್ಟು ಬರುತ್ತಿದ್ದಾರೆ. ಆರಂಭದಲ್ಲಿ ಸುಮಾರು 35 ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದರು. ಈಗ ಇವರ ತಂಡ ದೊಡ್ಡದಾಗಿದೆ. ಕೆನಿತ್‌ ಹರ್ಷ ಅವರ ಜೊತೆಗೆ ನೈನಾ, ಬಿಂದೂ ರಾಣಿ, ನಿಖೀಲ್‌ ರೇನುನಾತನ್‌, ಸಬೀಹ ಶಿರ್ಕೋಲ್‌, ಮಂಜು ದೊಡ್ಮನೆ, ಸಂಹಿತಾ ಹೀಗೆ ಏಳು ಮಂದಿ ಪ್ರಾಣಿಪ್ರಿಯರು ಒಗ್ಗೂಡಿದ್ದಾರೆ. ಏಳು ಮಂದಿ ಪ್ರಾಣಿಪ್ರಿಯರು ಎರಡು ಟೀಂ ಮಾಡಿಕೊಂಡು, ನಗರದ ವಿವಿಧೆಡೆಗೆ ತೆರಳಿ ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದಾರೆ. ಬೆಳಗ್ಗೆ ಏಳು ಗಂಟೆಗೆ ಇವರ ಕೆಲಸ ಆರಂಭವಾಗಲಿದೆ. ಆಲ್ಕೊಳ, ಆಟೋ ಕಾಂಪ್ಲೆಕ್ಸ್‌, ವಿನೋಬನಗರ, ಗೋಪಾಲಗೌಡ ಬಡಾವಣೆ, ಜೆ.ಎಚ್‌.ಪಟೇಲ್‌ ಬಡಾವಣೆ, ಸೋಮಿನಕೊಪ್ಪ ಸುತ್ತಮುತ್ತಲು ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದಾರೆ. ಈ ತಂಡದ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಲಭಿಸಿದೆ. ನಾಯಿಗಳಿಗೆ ಪ್ರತ್ಯೇಕ ಪ್ಲೇಟ್‌ ಅಥವಾ ಅಡಕೆ ಹಾಳೆಯಲ್ಲಿ ಊಟ ಕೊಡುತ್ತಾರೆ. ಅವುಗಳು ಊಟ ಮುಗಿಸಿದ ಮೇಲೆ ಪ್ಲೇಟನ್ನು ತೊಳೆದು, ಮತ್ತೂಂದು ಜಾಗಕ್ಕೆ ತೆರಳುತ್ತಾರೆ. ಎಲ್ಲೆಂದರಲ್ಲಿ ಪ್ಲೇಟ್‌ ಬಿಸಾಡಿದರೆ ಪರಿಸರ ಹಾಳಾಗಲಿದೆ ಅನ್ನುತ್ತಾರೆ ತಂಡದ ಸದಸ್ಯರು. ಇನ್ನು, ಈ ತಂಡದ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ, ಸಾರ್ವಜನಿಕರು ಡೊನೇಷನ್‌ ನೀಡಲು ಮುಂದಾಗಿದ್ದಾರೆ. ಆದರೆ ಹಣದ ರೂಪದ ಡೊನೇಷನ್‌ ಬೇಡ. ಬದಲಾಗಿ ಅಕ್ಕಿ, ಮೊಸರು, ಡಾಗ್‌ ಫುಡ್‌ ಕೊಡುವುದಿದ್ದರೆ ಸ್ವೀಕರಿಸುತ್ತೇವೆ ಅಂತಾರೆ ತಂಡ ನಿಖೀಲ್‌. ಈ ಪ್ರಾಣಿ ಪ್ರಿಯರುನ್ನು ಸಂಪರ್ಕಿಸಲು ಮೊ: 9886212111 ಸಂಪರ್ಕಿಸಬಹುದು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.