ಲಸಿಕಾಕರಣ ಯಶಸ್ವಿಗೊಳಿಸಿ: ಡಿಸಿ ಶಿವಕುಮಾರ್‌


Team Udayavani, Nov 14, 2021, 3:08 PM IST

covid news

ಶಿವಮೊಗ್ಗ: ಭಾರತ ಸರ್ಕಾರದ ಮಹತ್ವಾಕಾಂಕ್ಷಿಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್‌ಕಾಂಜುಗೇಟ್‌ ಲಸಿಕೆ'(ಪಿಸಿವಿ) ಯನ್ನು ಎಲ್ಲ ಅರ್ಹಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನುಯಶಸ್ವಿಗೊಳಿಸಬೇಕೆಂದು ಜಿಲ್ಲಾ ಧಿಕಾರಿಕೆ.ಬಿ. ಶಿವಕುಮಾರ್‌ ನುಡಿದರು.

ತುಂಗಾನಗರ ನಗರ ಪ್ರಸೂತಿ ಆರೋಗ್ಯಕೇಂದ್ರದಲ್ಲಿ ನ್ಯೂಮೊಕಾಕಲ್‌ ಕಾಂಜುಗೇಟ್‌ ಲಸಿಕೆ(ಪಿಸಿವಿ) ನೀಡಿಕೆ ಕುರಿತು ಏರ್ಪಡಿಸಲಾಗಿದ್ದಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರುಮಾತನಾಡಿದರು.ನ್ಯುಮೋನಿಯಾದಂತಹ ಕಾಯಿಲೆಯಿಂದಮಕ್ಕಳನ್ನು ರಕ್ಷಿಸುವ ಪಿಸಿವಿ ಲಸಿಕೆಯನ್ನು ಎಲ್ಲ ಮಕ್ಕಳಿಗೆನೀಡುವ ಮೂಲಕ ಆರೋಗ್ಯವಂತ ದೇಶ ಮಾಡುವಲ್ಲಿಎಲ್ಲರೂ ಸಹಕರಿಸಬೇಕೆಂದರು.ಜಿಪಂ ಸಿಇಒ ಎಂ.ಎಲ್‌. ವೈಶಾಲಿ ಮಾತನಾಡಿ,ಪ್ರಸ್ತುತ ಸಂದರ್ಭದಲ್ಲಿ ಪಿಸಿವಿ ಒಂದುವರದಾನವಾಗಿ ಬಂದಿದೆ.

ಮಕ್ಕಳನ್ನು ಉಸಿರಾಟಸಂಬಂ ಕಾಯಿಲೆಯಿಂದ ರಕ್ಷಿಸುವ ಈ ಲಸಿಕೆ ದರಖಾಸಗಿಯಾಗಿ ದುಬಾರಿಯಾಗಿದ್ದು ಭಾರತ ಸರ್ಕಾರಇದೀಗ ಉಚಿತವಾಗಿ ಮೂರು ಡೋಸ್‌ಗಳಲ್ಲಿನೀಡುತ್ತಿದೆ. ಮೂರೂ ಡೋಸ್‌ಗಳನ್ನು ಪೋಷಕರುಸಕಾಲದಲ್ಲಿ ಮಕ್ಕಳಿಗೆ ಹಾಕಿಸುವ ಮೂಲಕ ಈಲಸಿಕಾಕರಣದ ಸದುಪಯೋಗ ಪಡೆಯಬೇಕೆಂದುಹೇಳಿದರು.ಡಬುÉ Âಎಚ್‌ಒ ಸಲಹೆಗಾರ ಡಾ| ಸತೀಶ್‌ಚಂದ್ರ ಮಾತನಾಡಿ, ಭಾರತ ಸರ್ಕಾರದ ಸಾರ್ವತ್ರಿಕಲಸಿಕೆಯಲ್ಲಿ ಇದು 12 ನೇ ಲಸಿಕೆಯಾಗಿಸೇರ್ಪಡೆಗೊಂಡಿದೆ.

ಇದು ಸ್ಟ್ರೆಪೊràಕೋಕಸ್‌ನ್ಯುಮೋನಿಯಾ(ನ್ಯುಮೊಕಾಕಲ್‌) ಎಂದುಕರೆಯಲ್ಪಡುವ ಬ್ಯಾಕ್ಟೀರಿಯಾದಿಂದ ಉಂಟಾಗುವರೋಗಗಳ ಒಂದು ಗುಂಪು. ನ್ಯುಮೋಕಾಕಲ್‌ರೋಗಾಣು ಶರೀರದ ಬೇರೆ ಬೇರೆ ರೀತಿಯರೋಗಗಳಿಗೆ ಕಾರಣವಾಗಬಹುದಾಗಿದ್ದು ಐದುವರ್ಷದ ಒಳಗಿನ ಮಕ್ಕಳಲ್ಲಿ ಈ ಬ್ಯಾಕ್ಟೀರಿಯಾಗಳಿಂದಉಂಟಾಗುವ ನ್ಯೂಮೋನಿಯಾಗೆ ಸ್ಪ್ರೆಪೊràಕೋಕಸ್‌ನ್ಯೂನಿಯಾ ಪ್ರಮುಖ ಕಾರಣವಾಗಿದೆ ಎಂದರು.ಪಿಸಿವಿ ಲಸಿಕೆಯು ಚಿಕ್ಕ ಮಕ್ಕಳನ್ನುನ್ಯುಮೋನಿಯಾ ಕಾಯಿಲೆಯಿಂದ ರಕ್ಷಿಸುತ್ತದೆ.

ಈ ಲಸಿಕೆ ಸುರಕ್ಷಿತವಾಗಿದ್ದು ಈಗಾಗಲೇ ಜಗತ್ತಿನ 146ದೇಶಗಳಲ್ಲಿ ನೀಡಲಾಗುತ್ತಿದೆ ಎಂದರು.ಆರ್‌ಸಿಎಚ್‌ಒ ಡಾ| ನಾಗರಾಜ ನಾಯ್ಕಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 2021-22 ನೇ ಸಾಲಿಗೆ ಒಟ್ಟು 24,284ಮಕ್ಕಳಿಗೆ ಸಾರ್ವತ್ರಿಕ ಲಸಿಕಾಕರಣದಲ್ಲಿ ಈ ಲಸಿಕೆನೀಡಲಾಗುವುದು ಎಂದರು.ತುಂಗಾನಗರ ನಗರ ಆರೋಗ್ಯ ಕೇಂದ್ರದಲ್ಲಿಮೊದಲನೇ ಡೋಸ್‌ ಪಿಸಿವಿ ಲಸಿಕೆಯನ್ನು ಮಕ್ಕಳಿಗೆನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾ ಧಿಕಾರಿ ಡಾ| ರಾಜೇಶ್‌ ಸುರಗಿಹಳ್ಳಿ,ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ಒ.ಮಲ್ಲಪ್ಪ,ತಾಲೂಕು ಆರೋಗ್ಯಾ ಧಿಕಾರಿ ಡಾ| ಚಂದ್ರಶೇಖರ್‌,ಡಾ| ಭೀಮಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎ.ಅಕ್ತರ್‌, ಆರೋಗ್ಯ ಶಿಕ್ಷಣಾ ಧಿಕಾರಿ ಪ್ರತಿಮಾ ಇತರರುಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.