ಶಿವಮೊಗ್ಗ: ವೆಂಟಿಲೇಟರ್ ಸಿಗದೆ ಎರಡು ಗಂಟೆ ಒದ್ದಾಡಿ ಸೋಂಕಿತ ಸಾವು!
Team Udayavani, May 9, 2021, 10:55 AM IST
ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ 19 ಸೋಂಕಿತರಿಗೆ ವೆಂಟಿಲೇಟರ್ ಸಮಸ್ಯೆ ಮತ್ತೆ ಮುಂದುವರಿದಿದ್ದು, ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತನೋರ್ವ ವೆಂಟಿಲೇಟರ್ ಸಿಗದೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಶಿಕಾರಿಪುರದ ಆನಂದ್ ಎಂಬಾತನೇ ಮೃತಪಟ್ಟ ಸೋಂಕಿತ.
ಶನಿವಾರ ಮಧ್ಯಾರಾತ್ರಿ ವೇಳೆಗೆ ಆನಂದ್ ಗೆ ಉಸಿರಾಟದ ಸಮಸ್ಯೆ ಆರಂಭವಾಗಿತ್ತು. ಆದರೆ ಎಷ್ಟೇ ಪ್ರಯತ್ನಪಟ್ಟರೂ ವೆಂಟಿಲೇಟರ್ ಸಿಕ್ಕಿರಲಿಲ್ಲ. ಸೋಂಕಿತ ಆನಂದ್ ಸುಮಾರು ಎರಡು ಗಂಟೆಗಳ ಕಾಲ ಒದ್ದಾಡಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ