ಕೋವಿಡ್; ರ್ಯಾಪಿಡ್ ಟೆಸ್ಟ್ಗೆ ಸಿದ್ಧತೆ
Team Udayavani, Aug 4, 2020, 1:22 PM IST
ರಿಪ್ಪನ್ಪೇಟೆ: ಗ್ರಾಪಂ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಕೋವಿಡ್ ಕಾರ್ಯಪಡೆಯ ಸಭೆಯಲ್ಲಿ ಗ್ರಾಪಂ ಪಿಡಿಒ ಜಿ. ಚಂದ್ರಶೇಖರ್ ಮಾತನಾಡಿದರು.
ರಿಪ್ಪನ್ಪೇಟೆ: ಕೋವಿಡ್ ಸೋಂಕು ಉಲ್ಬಣಗೊಳುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದ ಸೂಚನೆ ಯಂತೆ ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ ಅರೋಗ್ಯ ಇಲಾಖೆ ಅಶಾಅಂಗನವಾಡಿ ಗ್ರಾಮಾಡಳಿತದೊಂದಿಗೆ ಮೂರು ನಾಲ್ಕು ದಿನಗಳ ನಂತರ ರ್ಯಾಪಿಡ್ ಟೆಸ್ಟ್ ಮಾಡುವುದಾಗಿ ಗ್ರಾಪಂ ಪಿಡಿಒ ಜಿ.ಚಂದ್ರಶೇಖರ್ ತಿಳಿಸಿದರು.
ಗ್ರಾಪಂ ಸಭಾ ಭವನದಲ್ಲಿ ಅಯೋಜಿಸಲಾಗಿದ್ದ ಕೋವಿಡ್ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಅವರು, ಮೊಬೈಲ್ ಸರ್ವಿಸ್ ಮೂಲಕ ಕೊರೊನಾ ಪತ್ತೆ
ಕಾರ್ಯ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದೆಂದರು. ಸಭೆಯಲ್ಲಿ ಕಂದಾಯ ಇಲಾಖೆಯ ರೆವಿನ್ಯೂ ಇನ್ಸ್ಪೆಕ್ಟರ್ ವಿನಯ್, ಅರೋಗ್ಯ ಇಲಾಖೆಯ ಹಿರಿಯ
ಅರೋಗ್ಯ ಕಾರ್ಯಕರ್ತ ಅಮೃತೇಶ್ ಹಾಜರಿದ್ದು ಕೆಲವು ಮಾಹಿತಿಗಳನ್ನು ನೀಡಿದರು.
ಕಾರ್ಯಪಡೆಯ ಸಭೆಯಲ್ಲಿ ಕೃಷ್ಣೋಜಿ ರಾವ್, ಆರ್.ಎ. ಚಾಬುಸಾಬ್, ಡಾ| ಅಬೂಬಕರ್, ಆರ್. ರಾಘವೇಂದ್ರ, ಜಿ.ಡಿ. ಮಲ್ಲಿಕಾರ್ಜುನ, ಶೀಲಾ ಗಂಗಾನಾಯ್ಕ, ನಾಗೇಶ್ ಮೋರೆ, ಸ್ವಾತಿ, ಸರಸ್ವತಿ, ಶರಾವತಿ, ಪದ್ಮಾ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ