ಸಿಡಿಲು ಬಡಿದು ಹಾನಿ: ಶಾಸಕರ ಭೇಟಿ
Team Udayavani, May 7, 2021, 9:43 PM IST
ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿಗ್ರಾಪಂ ವ್ಯಾಪ್ತಿಯ ಕೆಸರೆ-ಮಾನಿ ನಿವಾಸಿಯಾದ ರೈತ ಮಂಜುನಾಥ ಆಚಾರ್ಯ ಅವರ ಮನೆಯಹಿಂಭಾಗದಲ್ಲಿ ಜಾನುವಾರುಗಳ ಮೇವಿಗಾಗಿಇರಿಸಲಾಗಿದ್ದ ಹುಲ್ಲಿನ ಗೊಣಬೆಗೆ ಗುರುವಾರ ಸಂಜೆ ದಿಢೀರ್ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡು ಪೂರ್ಣವಾಗಿ ಹುಲ್ಲುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕಆರಗ ಜ್ಞಾನೇಂದ್ರ ಭೇಟಿ ನೀಡಿ ರೈತ ಮಂಜುನಾಥ್ಆಚಾರ್ಯ ಕುಟುಂಬದವರಿಗೆ ಸಾಂತ್ವನ ಹೇಳಿ, ತಮ್ಮವೈಯಕ್ತಿಕ ಖರ್ಚಿನಿಂದ ಸುಮಾರು ಇಪ್ಪತ್ತು ಸಾವಿರಮೌಲ್ಯದ 1ಲೋಡು ಹುಲ್ಲನ್ನು ನೀಡುವುದಾಗಿಅವರಿಗೆ ಭರವಸೆ ನೀಡಿದರು.
ತಹಶೀಲ್ದಾರ್ ಶ್ರೀಪಾದ, ತಾಪಂ ಮುಖ್ಯಕಾರ್ಯ ನಿರ್ವಹಣಾ ಧಿಕಾರಿ ಆಶಾಲತಾ, ರಾಜಸ್ವನಿರೀಕ್ಷಕರಾದ ಕಟ್ಟೆ ಮಂಜುನಾಥ್ , ಸ್ಥಳೀಯ ಗ್ರಾಪಂಅಧಿ ಕಾರಿಗಳು, ಮತ್ತು ಸದಸ್ಯರಾದ ಅಣ್ಣಪ್ಪ, ನಿಶ್ಚಲ್ಜಾದೂಗಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ