ಸಾಲು ಮರದ ಒಣರೆಂಬೆಗೆ 3ವರ್ಷದ ಮಗು ಬಲಿ

ಎಚ್ಚರಿಕೆಗೆ ಇಲಾಖೆಗಳ ನಿರ್ಲಕ್ಷ್ಯದ ಪರಿಣಾಮ­ 2019ರಲ್ಲೇ ಉದಯವಾಣಿ ವರದಿ

Team Udayavani, Feb 26, 2021, 5:36 PM IST

Dengours tree

ಸಾಗರ: ಎರಡು ವರ್ಷಗಳ ಹಿಂದೆ “ಉದಯವಾಣಿ’ ಸಾಗರ ಆವಿನಹಳ್ಳಿ ರಸ್ತೆಯ ಸಾಲುಮರಗಳ ಒಣ ರೆಂಬೆಗಳ ಕುರಿತು ಎಚ್ಚರಿಕೆ ನೀಡಿದ್ದರೂ ತಾಲೂಕು ಆಡಳಿತ ಗಮನ ಹರಿಸದ ಹಿನ್ನೆಲೆಯಲ್ಲಿ, ರಸ್ತೆ ಪಕ್ಕದ ಮರದ ಒಣರೆಂಬೆಯೊಂದು ಮೂರು ವರ್ಷದ ಮಗುವಿನ ಸಾವಿಗೆ ಕಾರಣವಾದ ಘಟನೆ ಬುಧವಾರ ಸಂಜೆ ನಡೆದಿದೆ.

ಸಾಗರ ಸಿಗಂದೂರು ರಸ್ತೆಯಲ್ಲಿ ಸಂಜೆ ಆಟವಾಡುತ್ತಿದ್ದ ಮೂರು ವರ್ಷದ ಪ್ರತೀಕ್ಷಾ ಮೇಲೆ ಒಣರಂಬೆ ಬಿದ್ದು ಮುಖ, ತಲೆಗೆ ತೀವ್ರ ಗಾಯಗಳಾಗಿತ್ತು. ತಕ್ಷಣ ಮಗುವಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಪ್ರಯೋಜನವಾಗಲಿಲ್ಲ. ಗಾರ್ಮೆಂಟ್‌ ಒಂದರಲ್ಲಿ ಕೆಲಸ ನಿರ್ವಹಿಸುವ ತಾಯಿ ಪ್ರೇಮಾ ಅವರು ಕೇವಲ ಆರು ತಿಂಗಳ ಹಿಂದೆ ತಮ್ಮ ಪತಿ ನಾಗರಾಜ ಅವರನ್ನು ಕೂಡ ಕಳೆದುಕೊಂಡಿದ್ದರು.

“ಉದಯವಾಣಿ’ 2019ರಲ್ಲಿಯೇ ಮೊದಲ ಬಾರಿಗೆ ಹಾಗೂ 2020ರ ಸೆ. 14ರಂದು ವಾಹನ ದಟ್ಟಣೆಯ  ಆವಿನಹಳ್ಳಿ- ಸಿಗಂದೂರು ರಸ್ತೆಯಲ್ಲಿ ಒಣ ಮರಗಳಿಂದ ಜೀವಕ್ಕೆ ಹಾನಿಯಾಗಬಹುದಾದ ಸಾಧ್ಯತೆಗಳ ಬಗ್ಗೆ ವರದಿ ಮಾಡಿತ್ತು. ಈ ವೇಳೆ ಎಚ್ಚೆತ್ತುಕೊಂಡಿದ್ದ ಅರಣ್ಯ ಇಲಾಖೆ ಸೆ. 18ರಂದು ಕೆಲವು ಅಪಾಯಕಾರಿ ಮರಗಳನ್ನು ಉರುಳಿಸಿತ್ತು. ಆದರೆ 2019ರಲ್ಲಿ ತುಂಡಾದ ಮರದ ರೆಂಬೆ ಸೇರಿದಂತೆ ಹಸಿ  ಮರದಲ್ಲಿನ ಒಣ ರೆಂಬೆಗಳನ್ನು ತೆರವು ಮಾಡುವ ಕೆಲಸ ಮಾತ್ರ ನಡೆದಿರಲಿಲ್ಲ. ತುಂಡಾಗಿ ಜೋತಾಡುತ್ತಿರುವ ಒಣ ರೆಂಬೆ ಈಗಲೂ ಪುಡಿಪುಡಿಯಾಗಿ ಕೆಳಗೆ ಬೀಳುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಒಣ ರೆಂಬೆಗಳನ್ನು ನಿವಾರಿಸುವ ಕೆಲಸವನ್ನು ಮಾಡ ಲು ಮುಂದಾದರೆ ಅರಣ್ಯ ಇಲಾಖೆ ಅಧಿ ಕಾರಿಗಳು  ತಕರಾರು ಎತ್ತಿ ಲಂಚಕ್ಕೆ ಬೇಡಿಕೆ ಸಲ್ಲಿಸುತ್ತಾರೆ. ಮಗುವಿನ ಜೀವ ತೆಗೆದ ರೆಂಬೆಯನ್ನು ತೆರವು ಮಾಡುವುದರಿಂದ ಅಲ್ಲಿನ ಜನ ಈ ಕಾರಣದಿಂದಲೇ ಹಿಂಜರಿದಿದ್ದಾರೆ. ಸ್ಥಳೀಯ ಕಲ್ಮನೆ ಗ್ರಾಪಂ, ತಾಪಂ, ಅರಣ್ಯ ಹಾಗೂ ಮೆಸ್ಕಾಂ ಈ ಬಗ್ಗೆ ಇನ್ನಾದರೂ ಗಂಭೀರವಾಗಿ ಪರಿಗಣಿಸಬೇಕು ಎಂದು ಸ್ಥಳೀಯ ರೋಹಿತ್‌ ಸಾಗರ್‌ ಆಗ್ರಹಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.