ಶಿಸ್ತು ಪಾಲನೆಗೆ ಬಿಸಿಎಂ ಜಿಲ್ಲಾ ಅಧಿಕಾರಿ ಸೂಚನೆ
Team Udayavani, Aug 5, 2018, 12:20 PM IST
ರಿಪ್ಪನ್ಪೇಟೆ: ಯಾವುದೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಶಿಸ್ತು ಪಾಲನೆ ಅಗತ್ಯವೆಂದು ಜಿಲ್ಲಾ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಕುಮಾರ್ ಹೇಳಿದರು.
ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಕ್ಕೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಅಡಿಗೆ
ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಕಾರ್ಯವೈಖರಿಯನ್ನು ಗಮನಿಸಿದರು. ಅಡಿಗೆ ಪರಿಶೀಲನೆ ಮಾಡಿ, ಕಡತಗಳ
ಪರಿಶೀಲನೆ ನಡೆಸಿ ಅಡಿಗೆ ಸಿಬ್ಬಂದಿಗಳು ತಮ್ಮ ಕೆಲಸ ನಿರ್ವಹಣೆಯ ಸಂದರ್ಭದಲ್ಲಿ ಸಮವಸ್ತ್ರ ಧರಿಸಬೇಕು.
ಇದರಿಂದ ಶುಚಿತ್ವ ಮತ್ತು ಶಿಸ್ತು ಪಾಲನೆಯಾಗುತ್ತದೆ ಎಂದು ಸಿಬ್ಬಂದಿಗಳಿಗೆ ತಾಕೀತು ಮಾಡಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಸಾಮಾನ್ಯ ಜ್ಞಾನದ ಬಗ್ಗೆ ಪ್ರಶ್ನೆ ಕೇಳಿದರು. ಉತ್ತರ ನೀಡಲು
ತಡವರಿಸಿದ ವಿದ್ಯಾರ್ಥಿಗಳನ್ನುದ್ದೇಶಿಸಿ ಸರಕಾರ ನಿಮಗೆ ನೀಡುತ್ತಿರುವ ಸವಲತ್ತಿನ ಉದ್ದೇಶ ಸಮಾಜದಲ್ಲಿ ನೀವು
ಒಬ್ಬ ಜ್ಞಾನವಂತರಾಗಬೇಕೆಂಬುದು.
ಆದರೆ ಕಲಿಯಲು ಬಂದ ನೀವು ಕಲಿಕೆಯಲ್ಲಿ ಆಸಕ್ತಿ ತೋರದಿದ್ದರೆ ಯೋಜನಾ ಉದ್ದೇಶ ವ್ಯರ್ಥವಾಗುತ್ತದೆ. ಆದ್ದರಿಂದ ನಿಮ್ಮ ಕರ್ತವ್ಯದ ಬಗ್ಗೆ ನಿಗಾವಹಿಸಿ ಎಂದು ಸೂಚಿಸಿದರು. ತಾಲೂಕು ವಿಸ್ತರಣಾಧಿಕಾರಿ ರುದ್ರಮ್ಮ, ಮೇಲ್ವಿಚಾರಕಿ ದಾಕ್ಷಾಯಿಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್