ಫೇಸ್ಬುಕ್ನಲ್ಲಿ ಅವಹೇಳನ: ಇಬ್ಬರ ಬಂಧನ
Team Udayavani, Dec 17, 2017, 7:45 AM IST
ಸಾಗರ: ಸಾಮಾಜಿಕ ಜಾಲತಾಣಗಳಲ್ಲಿ ಹೊಸನಗರದ ರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಹಾಗೂ ಅವಹೇಳನಕಾರಿಯಾಗಿ ಬಿಂಬಿಸಿ ಸಂದೇಶಗಳನ್ನು ಹಾಕುತ್ತಿದ್ದ ಇಬ್ಬರನ್ನು ಸಾಗರ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಾಲೂಕಿನ ಜಿ.ಆರ್. ಗಣಪತಿ ಭಟ್ ಜಿಗಳೇಮನೆ, ನಿರಂಜನ ಕುಗ್ವೆ ಬಂಧಿತರು. ಸತ್ಯಶೋಧ ಮಿತ್ರ ಮಂಡಳಿ ಎಂಬ ಫೇಸ್ಬುಕ್ ಗ್ರೂಪ್ನ ಅಡ್ಮಿನ್ ಆಗಿರುವ ಗಣಪತಿ ಭಟ್ ಹೊಸನಗರದ ರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಬಿಂಬಿಸಿ ಅವಹೇಳನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದರು. ಇದನ್ನು ಗಮನಿಸಿದ ತಾರಾ ಎಂಬುವವರು ಸಾಗರ ಗ್ರಾಮಾಂತರ ಠಾಣೆಗೆ ದೂರಿತ್ತಿದ್ದರು. ಸೆ. 13ರಂದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶನಿವಾರ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ