ಶಿವಮೊಗ್ಗ: ಜನಧ್ವನಿ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ಡಿಕೆಶಿ


Team Udayavani, May 10, 2022, 4:55 PM IST

Untitled-1

ಶಿವಮೊಗ್ಗ: ಕಮಲ ಯಾವತ್ತೂ ಶುದ್ಧವಾದ ಪ್ರದೇಶದಲ್ಲಿ ಬೆಳೆಯಲ್ಲ. ಕೆಸರಿನಲ್ಲಿ ಮಾತ್ರ ಬೆಳೆಯುತ್ತದೆ. ಹಾಗೇ ಬಿಜೆಪಿಯವರು ಕೂಡ.  ಶಾಂತಿ- ಸುವ್ಯವಸ್ಥೆ ಹಾಳು ಮಾಡಿ, ಅವ್ಯವಸ್ಥೆ ಸೃಷ್ಟಿಸಿ ಇವರು ಅಧಿಕಾರಕ್ಕೆ ಬರ್ತಾರೆ. ಆದರೆ,ನಾವು ಶುದ್ಧವಾದ ರಾಜಕೀಯವನ್ನು ಕೊಟ್ಟಿದ್ದೇವೆ. ಬಿಜೆಪಿಯವರು ರಾಷ್ಟ್ರದ ಭ್ರಷ್ಟ ರಾಜ್ಯ ಎಂದು ಕರ್ನಾಟಕಕ್ಕೆ ಸ್ಟ್ಯಾಂಪ್ ಹಾಕಿ ಬಿಟ್ಟಿದ್ದಾರೆ. ಅದನ್ನು ತೆಗೆಯುವ ಕೆಲಸ ಮೊದಲು ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ನಡೆದ ಜನಧ್ವನಿ ಸಮಾವೇಶದಲ್ಲಿ ಮಾತಾನಾಡಿದ ಅವರು, ಜಿಲ್ಲೆಯ ಜನರ ಭಾವನೆಯನ್ನು ಅರಿತು ಹೋರಾಟ ಆರಂಭ ಮಾಡಿದ್ದೇವೆ. ಈಶ್ವರಪ್ಪ ರಾಜೀನಾಮೆ ಕೊಡುವ ಸಂದರ್ಭ ನಿರ್ಮಾಣ ಆಯಿತು. ಸಂತೋಷ್ ಪಾಟೀಲ್ ಸತ್ತಾಗ ಕಾನೂನು ಪ್ರಕಾರ ಕೇಸ್ ಮಾಡಿ ಎಂದು ಒತ್ತಾಯ ಮಾಡಿದ್ವಿ. ಸಿಎಂ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಅವರನ್ನು ರಕ್ಷಣೆ ಮಾಡುವ ಕೆಲಸ ಮಾಡಿದರು. ಭ್ರಷ್ಟಾಚಾರ ತಡೆಯ ಕೇಸ್ ಅನ್ನು ಹಾಕಬೇಕಿತ್ತು ಅದನ್ನು ಮಾಡಲಿಲ್ಲ ಎಂದರು.

ಬಿಜೆಪಿಯವರು ಇತ್ತೀಚಿಗೆ ಟೋಪಿ ಹಾಕುತ್ತಿದ್ದಾರೆ. ಯುವಕರಿಗೆ ಕೇಸರಿ ಹಾಕಿಸುತ್ತಿದ್ದಾರೆ. ನಿಮಗೂ ಕೇಸರಿಗೂ ಏನು ಸಂಬಂಧ. ಯಾರಾದರೂ ಸತ್ತಿದ್ದಾರಾ.? ನೀವು ಯಾವಾಗಲೂ ಕೆಂಪು ಶಾಲು ಮಾತ್ರ ಹಾಕಬೇಕು. ನಿಮಗೆ ರಕ್ತವೇ ಬೇಕಲ್ಲವೇ ? ಈ ಹಿಂದೆ ಗಂಗಾ ಸ್ನಾನ ತುಂಗಾ ಪಾನ ಎಂಬ ಮಾತಿತ್ತು. ಈಗ ತುಂಗಾ ನದಿ ಮಾತ್ರವಲ್ಲ,ಇಡೀ ರಾಜ್ಯವನ್ನೇ ಕಲ್ಮಶ ಮಾಡಿಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ದ್ವೇಷ ಹೆಚ್ಚಳ…ಸಿಂಗಾಪುರದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಿಡುಗಡೆಗೆ ನಿಷೇಧ

ರಾಜ್ಯದಲ್ಲಿ ಗ್ಲೋಬಲ್ ಇನ್ವೇಸ್ಟ್ ಮೆಂಟ್ ಮಾಡೋಕೆ ಹೊರಟ್ಟಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಬಂದು ಮಾಡಲಿ ನೋಡೋಣ. ಯಾರಾದರೂ ಒಬ್ಬರು ಇನ್ವೇಸ್ಟ್ ಮೆಂಟ್ ಗೆ ಬರ್ತಾರೆ ಎಂದು ಅವರಿಗೆ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ 150 ಸ್ಥಾನ ಪಡೆದು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಆ ಕೆಲಸವಾಗಬೇಕು. ಶಿವಮೊಗ್ಗ ಜಿಲ್ಲೆಯ ರೈತರು ಇಂದಿಗೂ ಸಂಕಷ್ಟದಲ್ಲಿದ್ದಾರೆ. ಶಿವಮೊಗ್ಗದ ಕಾಗೋಡಿನಲ್ಲಿ ಆಗಸ್ಟ್ ತಿಂಗಳಲ್ಲಿ ರಾಜ್ಯಮಟ್ಟದ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಬಂದು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಪಿಎಸ್ಐ ಹಗರಣ ತನಿಖೆ ನಡೆಯುವ ಮುನ್ನವೇ ಎಕ್ಸಾಂ ಘೋಷಣೆಯಾಗಿದೆ. ತನಿಖೆಯಾಗಿ ಮತ್ತಷ್ಟು ಸತ್ಯ ಹೊರಬರುವ ಮುನ್ನ ಗೃಹಸಚಿವರು ಹೀಗೆ ಮಾಡಿದ್ದಾರೆ. ರಾಜ್ಯಕ್ಕೆ ಕಪ್ಪುಚುಕ್ಕೆಯಂತೆ ಬಿಜೆಪಿ ಸರ್ಕಾರ ಇದ್ದು, ಅದನ್ನು ತೆಗೆಯಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.