ಡಾಕ್ಯುಮೆಂಟರಿಗಾಗಿ ಜೀವ ರಕ್ಷಕ ವಸ್ತುಗಳನ್ನು ಬಳಸದೆ ಜೋಗ ಜಲಪಾತ ಏರಿದ ಜ್ಯೋತಿರಾಜ್
Team Udayavani, Dec 16, 2020, 4:04 PM IST
ಶಿವಮೊಗ್ಗ: ದೊಡ್ಡ ಕಟ್ಟಡಗಳನ್ನು ಸಲಿಸಾಗಿ ಏರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಜೀವನದ ಬಗ್ಗೆ ಸಾಕ್ಷ್ಯಚಿತ್ರವೊಂದು ತಯಾರಾಗುತ್ತಿದೆ. ಇದಕ್ಕಾಗಿ ಜ್ಯೋತಿರಾಜ್ ಯಾವುದೇ ಜೀವ ರಕ್ಷಕ ವಸ್ತುಗಳನ್ನು ಬಳಸದೆ ಜೋಗ ಜಲಪಾತ ಏರಿದರು.
ಅನಿವಾಸಿ ಭಾರತೀಯ ಸ್ಟಾನ್ಲಿ ನಿರ್ಮಿಸುತ್ತಿರುವ ‘ಇನ್ ಕ್ರೆಡಿಬಲ್ ಮಂಕಿಮ್ಯಾನ್’ ಎಂಬ ಶೀರ್ಷಿಕೆಯ ಡಾಕ್ಯುಮೆಂಟರಿಯ ಚಿತ್ರೀಕರಣ ಮಂಗಳವಾರದಿಂದ ಜೋಗ ಜಲಪಾತದ ಬಳಿ ನಡೆಯುತ್ತಿದೆ.
ಈ ಹಿಂದೆ ಹಲವು ಬಾರಿ ಜೋಗ ಜಲಪಾತ ಹತ್ತಿ ಇಳಿದಿರುವ ಜ್ಯೋತಿರಾಜ್ ಈ ಬಾರಿಯೂ ಡಾಕ್ಯುಮೆಂಟರಿ ನೈಜವಾಗಿ ಮೂಡಿಬರಲಿ ಎಂಬ ಕಾರಣಕ್ಕೆ ಜೀವರಕ್ಷಕ ವಸ್ತುಗಳನ್ನು ಬಳಸದೆ ಜೋಗ ಜಲಪಾತ ಏರಿದ್ದಾರೆ.
ಇದನ್ನೂ ಓದಿ:ವಿಕಲಚೇತನ ಅಪ್ರಾಪ್ತೆ ಮೇಲೆ 52ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಯತ್ನ: ದೂರು ದಾಖಲಿಸದ ಪೊಲೀಸರು
ಜ್ಯೋತಿರಾಜ್ ಗೆ ಜೋಗ ಜಲಪಾತ ಏರಲು ಹಾಗೂ ರಾಜ ಫಾಲ್ಸ್ ನಿಂದ ಪ್ರಪಾತಕ್ಕಿಳಿಯಲು ಶಿವಮೊಗ್ಗ ಜಿಲ್ಲಾಡಳಿತವು ಷರತ್ತುಬದ್ಧ ಅನುಮತಿ ನೀಡಿದೆ. ಅದರಂತೆ ಒಟ್ಟು ನಾಲ್ಕು ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಹೆಲಿಕ್ಯಾಮ್ ಹಾಗೂ ಡ್ರೋಣ್ ಬಳಸಿ ಡಾಕ್ಯುಮೆಂಟರಿಯ ಚಿತ್ರೀಕರಣ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್