ವೈಷ್ಣವಿ ಅಲಂಕಾರದಲ್ಲಿ ಕಂಗೊಳಿಸಿದ ದುರ್ಗಾದೇವಿ
Team Udayavani, Oct 15, 2018, 3:24 PM IST
ಕೊಪ್ಪ: ಶ್ರೀ ಗಣೇಶ-ದುರ್ಗಾ ಮಹೋತ್ಸವದ ಅಂಗವಾಗಿ ಇಲ್ಲಿನ ಮಾರ್ಕೆಟ್ ರಸ್ತೆಯ ಶ್ರೀ ಬಲಮುರಿ ವೀರಗಣಪತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ದುರ್ಗಾದೇವಿಗೆ ಭಾನುವಾರ ವೈಷ್ಣವಿ ಅಲಂಕಾರ ಮಾಡಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ದೇವಿ ಪಾರಾಯಣ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಪಟ್ಟಣದ ಶ್ರೀನಿ ಮತ್ತು ತಂಡದವರಿಂದ ಸುಗಮ ಸಂಗೀತ ಹಾಗೂ ನಾದಬ್ರಹ್ಮ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಹಮ್ಮಿಕೊಳ್ಳಲಾಗಿತ್ತು.
ಶರನ್ನವರಾತ್ರಿ ಪ್ರಯುಕ್ತ ಹರಿಹರಪುರ ಶ್ರೀಮಠದಲ್ಲಿ ಸರಸ್ವತೀ ಪೂಜಾ, ವೀಣಾಶಾರದಾಲಂಕಾರ ಮಾಡಲಾಗಿತ್ತು. ಸಂಜೆ ವಿದುಷಿ ಶುಭಾ ಸಂತೋಷ್ ಬೆಂಗಳೂರು ಇವರಿಂದ ವೀಣಾವಾದನ ಏರ್ಪಡಿಸಲಾಗಿತ್ತು. ರಾತ್ರಿ ಶ್ರೀಚಕ್ರ ಪೂಜೆ, ಶ್ರೀಗಳ ದರ್ಬಾರ್, ಮತ್ತು ಅಷ್ಟವಧಾನ ಸೇವೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ