ಶರಾವತಿಯಿಂದ ನಾಡಿಗೇ ಬೆಳಕು: ಸಿದ್ದವೀರ ಸ್ವಾಮೀಜಿ


Team Udayavani, Apr 13, 2022, 5:25 PM IST

sharavati

ಸಾಗರ: ಪಶ್ಚಿಮ ಘಟ್ಟದ ಪೂರ್ವದ ಇಳಿಜಾರಿನಲ್ಲಿ ಸೀತಾಮಾತೆಯ ಬಾಯಾರಿಕೆ ತಣಿಸಲು ಶ್ರೀರಾಮನ ಬಾಣದಿಂದ ಉಗಮಿಸಿದ ಶರಾವತಿ ನಾಡಿಗೆ ಸಿರಿ ಬೆಳಕಾದಳು ಎಂದು ಕೂಡ್ಲಿ ಸಂಸ್ಥಾನ ಮಠದ ವಿದ್ವಾನ್‌ ಸಿದ್ದವೀರ ಮಹಾಸ್ವಾಮಿಗಳು ಹೇಳಿದರು.

ಅಂಬುತೀರ್ಥದಿಂದ ಸಾಗರ ಸಂಗಮದವರೆಗಿನ ಕಾಸರಗೋಡಿನವರೆಗೆ ನಡೆದ ‘ಶರಾವತಿ ದೀಪಾರತಿ’ ಕಾರ್ಯಕ್ರಮದಲ್ಲಿ ನದಿಗೆ ಪೂಜೆ ಸಲ್ಲಿಸಿ ದೀಪಾರತಿ ಬೆಳಗಿ ಅವರು ಮಾತನಾಡಿದರು.

ಹುಟ್ಟಿನಿಂದ ಸಮುದ್ರ ಸಂಗಮದವರೆಗೆ ಕೇವಲ 132 ಕಿಮೀ ಹರಿದ ಶರಾವತಿ ಚಿಕ್ಕ ನದಿಯಾದರೂ 1400ಕ್ಕೂ ಹೆಚ್ಚು ಮೆಗಾವ್ಯಾಟ್‌ ಉತ್ಪಾದಿಸುವ ವಿದ್ಯುದಾಗಾರವಿದೆ. ತನ್ನ ಹರಿವಿನ ಜೋಗದ ಬಳಿ ಪ್ರಪಾತಕ್ಕೆ ಧುಮುಖೀ ಅತ್ಯಂತ ಸೌಂದರ್ಯದ ಜಲಪಾತವಾಗಿದ್ದು ಅದು ಜಗತ್‌ಪ್ರಸಿದ್ಧವಾಗಿದೆ. ಶರಾವತಿ ಹಾಗೂ ಮೆಣಸಗಾರು ಹೊಳೆಯ ಸಂಗಮಸ್ಥಾನದಲ್ಲಿದ್ದ ಕೂಡ್ಲಿ ಸಂಸ್ಥಾನ ಮಠವನ್ನು ನೆನಪಿಸಿಕೊಂಡ ಅವರು ಜಲಸಮಾಧಿ ಯಾದರೂ ನಾಡಿಗೆ ಬೆಳಕು ನೀಡಿದ ಪವಿತ್ರ ಕಾರ್ಯದಲ್ಲಿ ಭಾಗಿಯಾದ ತೃಪ್ತಿ ಇದೆ ಎಂದರು.

ಜಿಪಂ ಮಾಜಿ ಸದಸ್ಯ ರಾಜಶೇಖರ ಗಾಳಿಪುರ ಮಾತನಾಡಿ, ಗಂಗೆ, ಸರಸ್ವತಿ, ತುಂಗೆ ಮುಂತಾದ ಪವಿತ್ರ ನದಿಗಳ ಸಾಲಿನಲ್ಲಿ ಶರಾವತಿಯೂ ಸೇರುತ್ತದೆ. ಶರಾವತಿ ತೀರದ ತೆಂಗು, ಕಂಗು, ಮಾವು, ಹಲಸು ಮುಂತಾದ ಬೆಳೆಗಳು ನದೀ ತೀರದ ಜನರನ್ನು ಸಮೃದ್ಧವಾಗಿಸಿರಿಸಿದೆ. ಶರಾವತಿ ನದಿ ತೀರದ ಸಂಸ್ಕೃತಿ ಮಲೆನಾಡಿನಲ್ಲಿಯೇ ಸುಸಂಸ್ಕೃತವೆನಿಸಿದೆ. ಶರಾವತಿ ಆರತಿ ಕಾರ್ಯಕ್ರಮವು ನದಿಗೆ ಸಲ್ಲಿಸುವ ಗೌರವ ಕಾರ್ಯಕ್ರಮವಾಗಿದ್ದು ಪ್ರತಿ ವರ್ಷವೂ ಆಚರಿಸಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಪ್ರೇಮಾ ಭಾಸ್ಕರ್‌, ಉಪಾಧ್ಯಕ್ಷ ಲಕ್ಷೀನಾರಾಯಣ, ವಾಸುದೇವ ಕೊಠಾರಿ, ಮೋಹನ ಶೇಟ್‌, ಮಾರುತಿ, ಓಂಕಾರ ಸಕ್ರೆ, ಲೀಲಾ ಮತ್ತಿತರರು ಇದ್ದರು. ಇದಕ್ಕೂ ಮುನ್ನ ತಾಳಗುಪ್ಪದಿಂದ ಶರಾವತಿ ಹಿನ್ನೀರು ಆವೃತ ಬೆಳ್ಳಣ್ಣೆಯವರೆಗೆ ಸುಮಾರು 5 ಕಿಮೀವರೆಗೆ ಯುವಕರು ಬೈಕ್‌ ರಾಲಿ ನಡೆಸಿದರು. ನೂರಾರು ದೊಂದಿಗಳು ನದಿತಟದಲ್ಲಿ ಬೆಳಕು ನೀಡಿ ಕತ್ತಲೆಯ ರಾತ್ರಿಯಲ್ಲಿ ವಿಶಿಷ್ಠ ಸೌಂದರ್ಯ ಮೂಡಿಸಿತು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.