ಸಕ್ರೆಬೈಲು: ಮಾವುತನ ಮೇಲೆ ದಾಳಿಗೆ ಮುಂದಾದ ಪುಂಡಾನೆ! ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ


Team Udayavani, Sep 11, 2022, 4:54 PM IST

ಸಕ್ರೆಬೈಲು: ಮಾವುತನ ಮೇಲೆ ದಾಳಿಗೆ ಮುಂದಾದ ಪುಂಡಾನೆ! ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಶಿವಮೊಗ್ಗ: ಇಲ್ಲಿನ ಗಾಜನೂರು ಸಮೀಪದ ಸಕ್ರೇಬೈಲು ಆನೆ ಬಿಡಾರದ ಪುಂಡಾನೆಯೊಂದು ಮಾವುತ ಮತ್ತು ಕಾವಾಡಿಯ ಮೇಲೆ ದಾಳಿಗೆ ಯತ್ತಿಸಿದ ಘಟನೆ ರವಿವಾರ ನಡೆದಿದೆ.

ಬಿಡಾರದ ಮಣಿಕಂಠ ಎಂಬ ಪುಂಡಾನೆಯು ಸಿಬ್ಬಂದಿಯ ಮೇಲೆ ದಾಳಿಗೆ ಯತ್ನಿಸಿದೆ. ಆನೆ ದಾಳಿಗೆ ಯತ್ನಿಸಿದ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಣಿಕಂಠ ಆನೆಯ ಕಾವಾಡಿ ಇಮ್ರಾನ್ ಬಿಡಾರದಿಂದ ಕಾಡಿಗೆ ಕರೆದೊಯ್ಯುತ್ತಿದ್ದ. ಈ ವೇಳೆ ಜಂಗಲ್ ರೆಸಾರ್ಟ್ ಬಳಿ ಬಂದಾಗ ಹಿಂಬಾಲಿಸಿಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದ ಮಾವುತ ಖಲೀಲ್ ಗಾಗಿ ಮಣಿಕಂಠ ಆನೆ ತಿರುಗಿ ನಿಂತಿದೆ. ಮಾವುತನ ಮೇಲಿನ ಸೇಡಿಗೆ ಅಕ್ರಮಣ ಮಾಡಲು ಯತ್ನಿಸಿದೆ.

ಆಕ್ರಮಣ ಸುಳಿವು ದೊರೆತ ಬೆನ್ನಲ್ಲೇ ಮಾವುತ ಖಲೀಲ್ ಸ್ಕೂಟಿ ಬಿಟ್ಟು ಓಡಿದೆ. ಈ ವೇಳೆ ಆನೆಯು ಅಲ್ಲಿದ್ದ ಕಾರಿನ ಬಳಿಯೇ ಕೋಪದಲ್ಲಿ ಬಂದಿದೆ. ಈ ವೇಳೆ ಖಲೀಲ್ ಮತ್ತೊಂದು ಕಡೆಯಿಂದ ಬಂದಿದ್ದಾನೆ. ಪುಂಡಾನೆ ಮಣಿಕಂಠ ಮಾವುತ ಖಲೀಲ್ ನನ್ನು ಮಾತ್ರ ಅಟ್ಟಾಡಿಸಿಕೊಂಡು ಹೋಗಿದೆ. ಹಿಗಾಗಿ ಕಾರಿನಲ್ಲಿದ್ದ ಮಹಿಳೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಣಿಕಂಠ ಎರಡೆರಡು ಬಾರಿ ಮಾವುತನ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ‌ ಬಿಡಾರದ ಸಿಬ್ಬಂದಿ ಕುಮ್ಕಿ ಆನೆಗಳ ಸಹಾಯದಿಂದ ಮಣಿಕಂಠನನ್ನು ಕಟ್ಟಿಹಾಕಿದ್ದಾರೆ.

ಇದನ್ನೂ ಓದಿ:ಒಂದೇ ಟೈಟಲ್‌ ನಲ್ಲಿ ಎರಡು ಸಿನಿಮಾ: ಟಾಲಿವುಡ್‌ ನಲ್ಲಿ ವಿವಾದಕ್ಕೆ ಸಿಲುಕಿದ ಫಾಹದ್‌ ಫಾಸಿಲ್

ಈ ಹಿಂದೆ ಕೂಡ ಮಣಿಕಂಠ ಆನೆ ಹಲವು ಬಾರಿ ಬಿಡಾರದ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ. ತುಂಗಾನದಿಯಲ್ಲಿ ಸ್ನಾನ ಮಾಡಿಸುವಾಗ ಮಾವುತನ ಮೇಲೆ ದಾಳಿ ಮಾಡಿದ್ದ. ತನ್ನ ಆಕ್ರಮಣಕಾರಿ ಬುದ್ಧಿಯಿಂದ ಬಿಡಾರದಲ್ಲಿ ಪುಂಡಾನೆ ಎಂದೇ ಕುಖ್ಯಾತಿಯಾಗಿದ್ದಾನೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.