Araga Jnanendra; ಎಳ್ಳಮಾವಾಸ್ಯೆ ಜಾತ್ರೆ ತೀರ್ಥಹಳ್ಳಿಯೇ ಸಂಭ್ರಮ ಪಡುವ ಉತ್ಸವ


Team Udayavani, Jan 12, 2024, 5:59 PM IST

Araga Jnanendra; ಎಳ್ಳಮಾವಾಸ್ಯೆ ಜಾತ್ರೆ ತೀರ್ಥಹಳ್ಳಿಯೇ ಸಂಭ್ರಮ ಪಡುವ ಉತ್ಸವ

ತೀರ್ಥಹಳ್ಳಿ : ರಾಮಕೊಂಡದಲ್ಲಿ ಗುರುವಾರ ಸಾವಿರಾರು ಮಂದಿ ತೀರ್ಥಸ್ನಾನ ಮಾಡಿದ್ದಾರೆ. ಇಂದು ಸಹ ರಥೋತ್ಸವಕ್ಕೂ ಸಾವಿರಾರು ಜನ ಸೇರಿದ್ದಾರೆ.ಶನಿವಾರ ಶ್ರೀ ರಾಮೇಶ್ವರ ಸ್ವಾಮಿಯ ಅದ್ದೂರಿ ತೆಪ್ಪೋತ್ಸವವನ್ನು ತುಂಗಾ ನದಿಯಲ್ಲಿ ಆಚರಿಸಲಿದ್ದೇವೆ. ಪ್ರತಿ ವರ್ಷದಂತೆ ಈ ವರ್ಷವೂ 25 ಸಾವಿರಕ್ಕೂ ಹೆಚ್ಚಿನ ಜನ ತುಂಗಾ ನದಿಯ ಮರಳು ದಿಬ್ಬದ ಮೇಲೆ ಕುಳಿತು ತೆಪ್ಪೋತ್ಸವ ವೀಕ್ಷಣೆ ಮಾಡಲಿದ್ದಾರೆ. ಇದು ತೀರ್ಥಹಳ್ಳಿಯೇ ಸಂಭ್ರಮ ಪಡುವ ಉತ್ಸವ ಎಂದು ಮಾಜಿ ಗೃಹ ಸಚಿವ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಶುಕ್ರವಾರ ರಾಮೇಶ್ವರ ದೇವರ ರಥೋತ್ಸವದ ನಂತರ ಭಕ್ತರಿಗೆ ತಾವೇ ಸ್ವತಃ ಊಟವನ್ನು ಬಡಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ದೇವಸ್ಥಾನಕ್ಕೆ ಹಲವಾರು ರೀತಿ ಜನರು ಜಾತ್ರೆಯ ಸಂದರ್ಭದಲ್ಲಿ ಬರುತ್ತಾರೆ. ದೇವಸ್ಥಾನದಲ್ಲಿ ದೇವರ ಧ್ಯಾನ ಮಾಡುವಾಗ ನಿಮ್ಮ ಬ್ಯಾಗ್ ಲೂಟಿ ಹೊಡೆಯುವ ಸಾಧ್ಯತೆ ಇರುತ್ತದೆ ಹಾಗಾಗಿ ಜಾತ್ರೆಯಲ್ಲಿ ಪ್ರತಿಯೊಬ್ಬರೂ ಭಕ್ತರು ಎಚ್ಚರಿಕೆ ವಹಿಸಬೇಕು ಎಂದರು.

ಯುವನಿಧಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರು ನಮ್ಮ ತಾಲೂಕಿನಿಂದ ಯುವ ನಿಧಿಗೆ ಯಾರು ಕೂಡ ಹೋಗಿಲ್ಲ.12 ಬಸ್ ಗಳು ಪಟ್ಟಣದಲ್ಲೇ ನಿಂತಿವೆ.ಎಲ್ಲೋ ಒಂದೊಂದು ಬಸ್ ನಲ್ಲಿ ನಾಲ್ಕೈದು ಜನ ಹೋಗಿದ್ದಾರೆ. ಅದು ಸರ್ಕಾರಿ ಕಾರ್ಯಕ್ರಮ ಆಗದೇ ಪಕ್ಷದ ಕಾರ್ಯಕ್ರಮ ಆಗಿದೆ.ಇದರಿಂದ ಜನರಿಗೆ ಬೇಸರವಾಗಿದೆ. ಅಭಿವೃದ್ಧಿಯನ್ನು ಬಲಿಕೊಟ್ಟು ಅಂಧ ದರ್ಬಾರ್ ಮಾಡುವಂತಹ ಸರ್ಕಾರಿ ಹಣವನ್ನು ಮನಸೋ ಇಚ್ಛೆ ವಿತರಣೆ ಮಾಡುವ ಕೆಲಸ ನಡೆಯುತ್ತಿದೆ. ಕುಡಿಯುವ ನೀರಿಲ್ಲ, ಬರ ಬಂದಿದೆ ಇಂತಹ ಸಂದರ್ಭದಲ್ಲಿ ಈ ರೀತಿ ರಂಪಾಟ ಮಾಡುವುದು ನೋಡಿದರೆ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.

ನಂತರ ಅಯೋಧ್ಯೆಯ ಬಗ್ಗೆ ಮಾತನಾಡಿ ಅವರು ರಾಮ ನಮ್ಮ ಶ್ರದ್ದೆಯ ಕೇಂದ್ರ. ರಾಮ ಹುಟ್ಟಿದ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಆಗುತ್ತಿದೆ.ಮೋದಿಯವರ ನೇತೃತ್ವದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಲಿದೆ.ಅನೇಕರು ಬಹಳ ಕೀಳಾಗಿ ಮಾತನಾಡುತ್ತಿದ್ದಾರೆ. ಮೋದಿಯಂತಹ ಅತ್ಯಂತ ಹಿಂದುಳಿದ ವರ್ಗದ ನಾಯಕ ಪ್ರಧಾನಿ ಆಗಿದ್ದೆ ರಾಮನ ಕೃಪೆಯಿಂದ, ಆಶೀರ್ವಾದದಿಂದ ಹಿಂದೂ ಸಮಾಜವಷ್ಟೇ ಅಲ್ಲದೆ ದೇಶದ ಏಕತೆಯನ್ನ ಸಮಗ್ರತೆಯನ್ನು ರಕ್ಷಣೆ ಮಾಡುವಂತಹ ಕೆಲಸ ರಾಮಮಂದಿರದ ಮೂಲಕ ಆಗಲಿದೆ ಎಂದರು.

ನೀವು ರಾಮಮಂದಿರಕ್ಕೆ ಹೋಗುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರು ನಾನು ರಾಮಮಂದಿಕ್ಕೆ ಹೋಗುತ್ತೇನೆ ಆದರೆ 22 ರಂದು ನಡೆಯುವ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ನಮಗೆಲ್ಲ ಸಮಯ ಕೊಟ್ಟಿದ್ದಾರೆ ಇನ್ನೆರಡು ತಿಂಗಳ ಒಳಗೆ ಹೋಗಿ ದರ್ಶನ ಪಡೆಯಲಿದ್ದೇವೆ ಎಂದರು.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.