ವಾಹನ ವಿಮಾ ಕಂತು ಪಾವತಿ ಅವಧಿ ವಿಸ್ತರಿಸಿ


Team Udayavani, Sep 7, 2020, 5:47 PM IST

ವಾಹನ ವಿಮಾ ಕಂತು ಪಾವತಿ ಅವಧಿ ವಿಸ್ತರಿಸಿ

ಸಾಗರ: ಕೋವಿಡ್ ಹಿನ್ನೆಲೆಯಲ್ಲಿ ಸಾರಿಗೆ ಉದ್ಯಮ ಹೆಚ್ಚಿನ ಸಂಕಷ್ಟ ಅನುಭವಿಸುವಂತಾಗಿದೆ. ಅದನ್ನು ಸರಿದೂಗಿಸುವ ತಾಕತ್ತು ಇನ್ನೂ ಬಂದಿಲ್ಲ. ಪ್ರತಿ ವಾಹನಕ್ಕೆ 40ರಿಂದ 45 ಸಾವಿರ ರೂ.ಗಳ ವಿಮೆ ಕಟ್ಟಬೇಕಾಗುತ್ತಿದೆ. ಕೊನೆಪಕ್ಷ ಈ ವಿಮೆಯ ಅವಧಿಯನ್ನು ನಾಲ್ಕಾರು ತಿಂಗಳ ಕಾಲ ಸ್ಥಗಿತ ಘೋಷಿಸಿ ಮುಂದಿನ ಅವಧಿಗೆ ಹೊಂದಾಣಿಕೆ ಮಾಡಿಕೊಡಬೇಕು ಎಂದು ಲಘು ಸಾರಿಗೆ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಐ.ವಿ. ಹೆಗಡೆ ಆಗ್ರಹಿಸಿದರು.

ಇಲ್ಲಿನ ಉಪ ವಿಭಾಗಾಧಿ ಕಾರಿಗಳ ಕಚೇರಿ ಎದುರುತಮ್ಮ ಸಂಘದ ವತಿಯಿಂದ ಲಘು ವಾಹನಗಳಿಗೆ ತೆರಿಗೆ ವಿನಾಯಿತಿ, ಬಡ್ಡಿ ಹಾಗೂ ಇಎಂಐ ಕಂತು ಪಾವತಿ ಅವಧಿ ವಿಸ್ತರಿಸುವಂತೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸಾಲಸೋಲ ಮಾಡಿ ಲಘುವಾಹನ ಖರೀದಿ ಮಾಡಿದ ಮಾಲೀಕರು ಈಗ ಸಾಲ ಕಟ್ಟಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಟ್ಟಿದ ತೆರಿಗೆ, ವಿಮೆ ಎಲ್ಲವೂ ಕರಗಿ ಹೋಗುತ್ತಿದೆ. ವಾಹನ ದಿನದಲ್ಲಿ ಒಂದಿಂಚು ಚಲಿಸದಿದ್ದರೂ 500 ರೂ. ವೆಚ್ಚವಾಗುತ್ತದೆ. ದುಡಿಮೆ ಇಲ್ಲದೆ ಇರುವುದರಿಂದ ಬ್ಯಾಂಕ್‌ನಲ್ಲಿ ಪಡೆದ ಸಾಲದ ಮೇಲಿನ ಬಡ್ಡಿ ಜಾಸ್ತಿಯಾಗುತ್ತಿದೆ. ಚಾಲಕರಿಗೆ ಸಂಬಳ ಕೊಡಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದರು.

ರಾಜ್ಯದಾದ್ಯಂತ ಲಾರಿ ಮಾಲೀಕರು ಮುಷ್ಕರ ರೂಪದಲ್ಲಿ ಪ್ರತಿಭಟನೆ ಮಾಡಿ ಹಕ್ಕೊತ್ತಾಯ ಮಾಡಲಾಗಿದೆ. ಆದರೆ ಸರ್ಕಾರ ಸಮಸ್ಯೆಗೆ ಸ್ಪಂದಿಸದೆ ಇರುವುದು ದುರದೃಷ್ಟಕರ. ಬಾಡಿಗೆ ಇಲ್ಲದೆ ಇರುವುದರಿಂದ ವಿಮೆ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಕನಿಷ್ಟ 6 ತಿಂಗಳು ತೆರಿಗೆ ಪಾವತಿಗೆ ವಿನಾಯಿತಿ ನೀಡಬೇಕು. ಬಡ್ಡಿ ಮತ್ತು ಇಎಂಐ ಕಂತು ಪಾವತಿ ಅವಧಿಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ಪ್ರಶಾಂತ್‌, ಶಿವಣ್ಣ, ಗೋಪಾಲ್‌, ಅಶೋಕ್‌, ಮರಿಸ್ವಾಮಿ, ಶಂಕರಪ್ಪ, ಸುರೇಶ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.