ಕೇಸರಿಬಾವುಟ ಹಿಡಿದ ಗುಂಪಿನಿಂದ ಅನ್ಯಕೋಮಿನ ವ್ಯಕ್ತಿಯ ಕಾರು ಜಖಂ: ಹರ್ಷ ಸಹೋದರಿ ವಿರುದ್ದ FIR
Team Udayavani, Oct 24, 2022, 11:16 AM IST
ಶಿವಮೊಗ್ಗ: ಅನ್ಯಕೋಮಿನ ವ್ಯಕ್ತಿಗೆ ಸೇರಿದ ಕಾರನ್ನು ಜಖಂಗೊಳಿಸಿದ ಆರೋಪದಡಿ ಹರ್ಷ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಆಜಾದ್ ನಗರದಲ್ಲಿ ಸಯ್ಯದ್ ಪರ್ವೀಜ್ ಎಂಬುವರ ಇನ್ನೋವಾ ಕಾರಿಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕಲ್ಲಪ್ಪನಕೇರಿಯಿಂದ ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡು ಗುಂಪಾಗಿ ಬಂದ ಬೈಕ್ ಸವಾರರು ಕಾರಿನ ಎಡ ಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಜಖಂ ಮಾಡಿದ್ದಾರೆ ಎಂದು ಕಾರು ಮಾಲೀಕ ಪರ್ವೀಜ್ ದೂರು ದಾಖಲು ಮಾಡಿದ್ದಾರೆ.
ಇದನ್ನೂ ಓದಿ:ರೋಹಿತ್ ಶರ್ಮಾ ಹೆಸರಲ್ಲಿದ್ದ ವಿಶ್ವದಾಖಲೆ ಮುರಿದ ಕಿಂಗ್ ಕೊಹ್ಲಿ
ಸೀಗೆಹಟ್ಟಿ ನಿವಾಸಿ ಇತ್ತೀಚೆಗೆ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ಮತ್ತು 10 ರಿಂದ 15 ಜನರ ಗುಂಪಿನ ಮೇಲೆ ಆರೋಪ ಮಾಡಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ