ಭದ್ರಾವತಿಯಲ್ಲಿ ಐವರಿಗೆ ಕೋವಿಡ್ ಸೋಂಕು
Team Udayavani, Jul 18, 2020, 3:59 PM IST
ಭದ್ರಾವತಿ: ಶುಕ್ರವಾರ ತಾಲೂಕಿನಲ್ಲಿ 5 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ತಾಲೂಕಿನಲ್ಲಿ ಈವರೆಗೆ ಒಟ್ಟು 55 ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು ಸೋಂಕಿತರ ಸಂಖ್ಯೆ ಅರ್ಧಶತಕ ದಾಟಿದಂತಾಗಿದೆ.
ದೇವರನರಸಿಪುರ: ದೇವರನರಸಿಪುರದಲ್ಲಿ 38 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ತಗುಲಿದ್ದು ಶುಕ್ರವಾರ ಸಂಜೆ ಪತ್ತೆಯಾಗಿದೆ. ಅಣ್ಣಾನಗರ: ಆರ್.ಎಂ.ಸಿ. ಸಮೀಪವಿರುವ ಅಣ್ಣಾನಗರದಲ್ಲಿನ 65 ವರ್ಷದ ವೃದ್ಧನಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸೀಗೆಬಾಗಿ: ಸೀಗೆಬಾಗಿಯ ನಿವಾಸಿ 27 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ.
ಸರ್ಕಾರಿ ಬಸ್ ಡಿಪೋ ಹಿಂಭಾಗ: ಕೆಎಸ್ಆರ್ಟಿಸಿ ಬಸ್ ಡಿಪೋ ಹಿಂಭಾಗದಲ್ಲಿರುವ ಪ್ರದೇಶದ ನಿವಾಸಿ 49 ವರ್ಷದ ವ್ಯಕಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಈತ ಉಡುಪಿಗೆ ಹೋಗಿ ಬಂದಿದ್ದನೆನ್ನಲಾಗಿದೆ. ಹಳೇನಗರದ ನಿರ್ಮಲಾ ಆಸ್ಪತ್ರೆಯ ನರ್ಸ್ ವೃತ್ತಿಯ ಮಹಿಳೆಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎನ್ನಲಾಗಿದ್ದು ಆಕೆಯ ಶುಶ್ರೂಷೆಯನ್ನು ಆಸ್ಪತ್ರೆಯಲ್ಲಿಯೇ ಮಾಡಲಾಗುತ್ತಿದೆ.
ಸೋಂಕಿತ ವ್ಯಕ್ತಿಗಳ ವಾಸದ ಪ್ರದೇಶದ ಸ್ಥಳಕ್ಕೆ ನಗರಸಭಾ ಆಯುಕ್ತ ಮನೋಹರ್, ತಾಲೂಕು ಆರೋಗ್ಯಾ ಧಿಕಾರಿ ಡಾ| ಗಾಯತ್ರಿ, ಆರೋಗ್ಯ ಇಲಾಖೆ ಸಿಬ್ಬಂದಿ ನೀಲೇಶ್ ರಾಜ್ ಹಾಗೂ ಪೊಲೀಸ್ ಅಧಿ ಕಾರಿಗಳು ಭೇಟಿ ನೀಡಿ ಆ ಎಲ್ಲಾ ಪ್ರದೇಶಗಳನ್ನು ಸೀಲ್ಡೌನ್ ಮಾಡಿ, ಸೋಂಕಿತ ವ್ಯಕ್ತಿಗಳನ್ನು ಕೋವಿಡ್ ಆಸ್ಪತ್ರೆಗೆ ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ