ಅಪ್ಪು ‘ಗಂಧದಗುಡಿ’ ಚಿತ್ರ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ
Team Udayavani, Nov 3, 2022, 7:40 PM IST
ಶಿವಮೊಗ್ಗ: ಕನ್ನಡ ಚಿತ್ರರಂಗದ ಮೇರುನಟ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಅಭಿನಯದ ‘ಗಂಧದಗುಡಿ’ ಸಿನಿಮಾವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ವೀಕ್ಷಿಸಿದರು.
ಯಡಿಯೂರಪ್ಪ ಅವರು ಪುತ್ರ,ಶಿವಮೊಗ್ಗ ಸಂಸದರಾದ ಬಿ. ವೈ ರಾಘವೇಂದ್ರ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಭಾರತ್ ಸಿನಿಮಾಸ್ ನಲ್ಲಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ, ಅಗಡಿ ಅಶೋಕ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಜ್ಯೋತಿ ಪ್ರಕಾಶ್, ಸುಭಾಷ್ ಬಿ. ಆರ್,ತೇಜಸ್ವಿನಿ, ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್, ವೆಂಕಟೇಶ್ ನಾಯ್ಡು ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’