ಸಕ್ರಬೈಲು: ಅನಾರೋಗ್ಯದಿಂದ ಬಳಲುತ್ತಿದ್ದ “ದಾವಣಗೆರೆಯ ಗಣೇಶ’ ಆನೆ ಸಾವು
Team Udayavani, Nov 12, 2022, 11:19 PM IST
ಶಿವಮೊಗ್ಗ: ಇಲ್ಲಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ “ದಾವಣಗೆರೆಯ ಗಣೇಶ’ ಆನೆ ಮೃತಪಟ್ಟಿದೆ.
ದಾವಣಗೆರೆಯ ಹಿರಿಯ ಉದ್ಯಮಿ, ಶಾಸಕ ಶಾಮನೂರು ಶಿವಶಂಕರಪ್ಪನವರ ಮಾಲಕತ್ವದಲ್ಲಿದ್ದ ಆನೆಯನ್ನು 2013-14ನೇ ಸಾಲಿನಲ್ಲಿ ಅನಾರೋಗ್ಯದ ಕಾರಣದಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಸ್ಥಳಾಂತರಿಸಲಾಗಿತ್ತು. ಆನೆ ನಿಲ್ಲಲೂ ಆಗದೆ ಸಾಕಷ್ಟು ಸಂಕಷ್ಟ ಎದುರಿಸುತ್ತಿತ್ತು. ಬಳಿಕ ಬಿಡಾರದಲ್ಲಿ ಸಿಕ್ಕ ಚಿಕಿತ್ಸೆ ಹಾಗೂ ಆರೈಕೆಯಿಂದ ಚೇತರಿಸಿಕೊಂಡಿತ್ತು. ಇತ್ತೀಚೆಗೆ ಒಮ್ಮೆ ಬಿದ್ದಿದ್ದು, ಆ ಬಳಿಕ ಅದರ ಆರೋಗ್ಯ ತೀವ್ರ ಹದಗೆಟ್ಟಿತ್ತು.
ಇದನ್ನೂ ಓದಿ : ನಾಯಿ ಆಸೆಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮದ ಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ