![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ
Team Udayavani, Apr 13, 2024, 2:43 PM IST
![ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ](https://www.udayavani.com/wp-content/uploads/2024/04/geeta-shivraj-620x393.jpg)
ತೀರ್ಥಹಳ್ಳಿ : ಬಿ.ವೈ ರಾಘವೇಂದ್ರ ಅವರಿಗಿಂತ ಜಾಸ್ತಿ ಬಂಗಾರಪ್ಪನವರ ಕೊಡುಗೆ ಜಿಲ್ಲೆಗೆ ಇದೆ. ಮುಳುಗಡೆ ಪ್ರದೇಶಕ್ಕೆ ರಾಘವೇಂದ್ರ ಏನು ಮಾಡಿದ್ದಾರೆ? ಕೇಂದ್ರ ಸರ್ಕಾರ ಅವರದ್ದೇ ಇತ್ತು, ರಾಜ್ಯ ಸರ್ಕಾರ ಕೂಡ ಅವರ ಕೈಲಿ ಇತ್ತು. ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದಾರೆ. ಎಲ್ಲೋ ಒಂದೆರಡು ಕಾಮಗಾರಿ ಆಗಿದೆ. ಆದರೆ ಈ ಬಾರಿ ಜನ ತಿರುಗಿ ಬಿದ್ದಿದ್ದಾರೆ ಎಂದು ಒಬಿಸಿ ಜಿಲ್ಲಾಧ್ಯಕ್ಷರಾದ ರಮೇಶ್ ಹೇಳಿದರು.
ಶನಿವಾರ ತೀರ್ಥಹಳ್ಳಿಯಲ್ಲಿ ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಬಾರಿ ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ. ಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು ಗೆದ್ದಿರಲಿಲ್ಲ. ಆದ್ರೆ ಈ ಬಾರಿ ಕಾಂಗ್ರೆಸ್ ಪಕ್ಷ ಅವರನ್ನು ನೂರಕ್ಕೆ ನೂರು ಅವರನ್ನು ಗೆಲ್ಲಿಸುತ್ತದೆ. ಹಸ್ತದ ಚಿಹ್ನೆ ಯಾವತ್ತೂ ಅವರನ್ನು ಕೈ ಬಿಡುವುದಿಲ್ಲ ಎಂದರು.
ಈಶ್ವರಪ್ಪನವರ ಸ್ಪರ್ಧೆ ಬಗ್ಗೆ ಮಾತನಾಡಿ ಒಂದು ರೀತಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದೆ. ಆದರೆ ಇನ್ನು ನಾಮಪತ್ರ ವಾಪಾಸ್ ಪಡೆಯಲು ಸಮಯ ಇರುವುದರಿಂದ ವಾಪಾಸ್ ತೆಗೆದುಕೊಂಡರು ತೆಗೆದುಕೊಳ್ಳಬಹುದು ಎಂಬ ಭರವಸೆ ಇದೆ. ಅವರು ಚುನಾವಣೆಗೆ ಸ್ಪರ್ಧೆ ಮಾಡಿದರೂ ನಮಗೆ ಒಳ್ಳೆಯದಾಗುತ್ತದೆ ಎಂದರು.
ಗೀತಾ ಶಿವರಾಜ್ ಕುಮಾರ್ ಇಲ್ಲಿಯವರೆಗೆ ಶಿವಮೊಗ್ಗಕ್ಕೆ ಬಂದಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿ ಎಲ್ಲಾ ಸಮಯದಲ್ಲಿ ಬಂದರೆ ಸರಿ ಹೋಗುವುದಿಲ್ಲ. ಶಿವಮೊಗ್ಗ, ಸಾಗರ, ಸೊರಬಕ್ಕೆ ಬಂದು ಜನರ ಕಷ್ಟ ವಿಚಾರಿಸಿ ಕೆಲಸ ಮಾಡಿದ್ದಾರೆ. ಶಿವರಾಜ್ ಕುಮಾರ್ ಸಿನಿಮಾ ನಟ ಆಗಿದ್ದ ಕಾರಣ ಓಪನ್ ಆಗಿ ಬರುತ್ತಿರಲಿಲ್ಲ. ಎಂ ಪಿ ಆದ ನಂತರ ಜನರ ಜೊತೆಗೆ ಶಿವಮೊಗ್ಗದಲ್ಲೇ ಇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಪ. ಪಂ ಅಧ್ಯಕ್ಷೆ ಗೀತಾ ರಮೇಶ್,ಬಸವಾನಿ ಉದಯ್ ಕುಮಾರ್ ,ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.