ವಂಶಾಡಳಿತಕ್ಕೆ ಸರ್ಕಾರದ ನಿರ್ಮಿತಿ ಕೇಂದ್ರದ ಸಮ್ಮತಿ!
Team Udayavani, Mar 29, 2019, 3:23 PM IST
ಚುನಾವಣಾ ನೀತಿ ಸಂಹಿತೆಯ ಪ್ರಕಾರ, ಬಸ್ ನಿಲ್ದಾಣದ ಮೇಲಿನ ರಾಜಕಾರಣಿಗಳ ಹೆಸರು, ಫೋಟೋಗಳನ್ನು ಮರೆಮಾಚಬೇಕಾಗುತ್ತದೆ. ಆದರೆ
ವರದಪುರದ ಈ ಬಸ್ ನಿಲ್ದಾಣದಲ್ಲಿನ ಫಲಕದಲ್ಲಿನ ಹೆಸರನ್ನು ಪತ್ರಿಕೆಯನ್ನು ಹಚ್ಚಿ ಮಾಯ ಮಾಡಿದಂತೆ ಕಾಣುತ್ತದೆಯಾದರೂ ನಿಲ್ದಾಣದ
ಬೆನ್ನಿಗಿರುವ ಫಲಕದಲ್ಲಿ ಮೋದಿ ಸರ್ಕಾರದ ಸಾಧನೆ, ಯಡಿಯೂರಪ್ಪ ಹಾಗೂ ರಾಘವೇಂದ್ರರ ಫೋಟೋ ಬಿಜೆಪಿಯ ಪೋಸ್ಟರ್ನಂತೆ ಕಾಣಿಸುತ್ತಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಚುನಾವಣೆ ಘೋಷಣೆ ದಿನ ಪೇಪರ್ ಬಳಸಿ ಮರೆಮಾಚುವ ಕೆಲಸ ಮಾಡಲಾಗಿದ್ದರೂ 24 ಗಂಟೆಗಳಲ್ಲಿ ಅದನ್ನು
ತೆಗೆದುಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ