ಅತಿಥಿ ಉಪನ್ಯಾಸಕರ ನೆರವಿಗೆ ಸಿಎಂ: ಆಯನೂರು ಅಭಿನಂದನೆ


Team Udayavani, Sep 30, 2020, 7:20 PM IST

ಅತಿಥಿ ಉಪನ್ಯಾಸಕರ ನೆರವಿಗೆ ಸಿಎಂ: ಆಯನೂರು ಅಭಿನಂದನೆ

ಶಿವಮೊಗ್ಗ: ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಬಾಕಿ ಇರುವ ವೇತನ ಪಾವತಿ ಮಾಡಲು ಆದೇಶಿಸಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ತಮ್ಮ ಹೋರಾಟಕ್ಕೆ ಬೆಂಬಲಿಸಿದ ಸದಸ್ಯರಿಗೆ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಧನ್ಯವಾದ ಸಲ್ಲಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ಅತಿಥಿ ಉಪನ್ಯಾಸಕರಿಗೆ ಮಾರ್ಚ್‌ನಿಂದ ಆಗಸ್ಟ್‌ ತಿಂಗಳವರೆಗೆ ವೇತನ ಪಾವತಿಸದೆ ಉಚಿತವಾಗಿ ದುಡಿಸಿಕೊಳ್ಳುತ್ತಿದ್ದರಿಂದ ಆರ್ಥಿಕವಾಗಿ ದುರ್ಬಲರಾಗಿ ಅತಿಥಿ ಉಪನ್ಯಾಸಕರುಜೀವನ ನಿರ್ವಹಿಸಲು ಕಷ್ಟವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಅತಿಥಿ ಉಪನ್ಯಾಸಕರು ಹೋರಾಟ ಮಾಡುತ್ತಿದ್ದು ಈ ಕಾರಣಕ್ಕಾಗಿ ವಿಧಾನಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ತಾವು ಪ್ರಸ್ತಾಪ ಮಾಡಿದ್ದು, ಉನ್ನತ ಶಿಕ್ಷಣ ಸಚಿವರು ಗೈರು ಹಾಜರಾಗಿದ್ದರಿಂದ ಸದನದಲ್ಲಿ ವೇತನ ಬಿಡುಗಡೆಗೆ ಒತ್ತಾಯಿಸಿ ಹೋರಾಟ ಮಾಡಿದ್ದರಿಂದ ಸದನಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ವೇತನ ಬಿಡುಗಡೆಗೆ ಆದೇಶಿಸಿದರು ಎಂದರು.

ವೇತನ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್‌ನ ಮೂವರು ಸದಸ್ಯರು ಪ್ರಸ್ತಾವನೆ ಸಲ್ಲಿಸಿದ್ದು, ಯಾವುದೇ ವೇತನ ಬಾಕಿ ಇಲ್ಲ ಎಂದು ಲಿಖೀತ ರೂಪದಲ್ಲಿ ಉತ್ತರಿಸಿದ್ದರಿಂದ ಕಠಿಣ ನಿಲುವು ತೆಗೆದುಕೊಂಡು ವೇತನ ಬಿಡುಗಡೆಗೆ ತಾವು ಒತ್ತಾಯಿಸಿದಾಗ ಮುಖ್ಯಮಂತ್ರಿಗಳು ನನ್ನ ಹೋರಾಟವನ್ನು ಗೌರವಿಸಿ ಸದನಕ್ಕೆ ಬಂದು ವೇತನ ಬಿಡುಗಡೆಗೆ ಆದೇಶಿಸಿರುವುದು ಖುಷಿ ತಂದಿದೆ. ಮೂರು ತಿಂಗಳ ವೇತನ ಒಂದು ವಾರದಲ್ಲಿ ಬಿಡುಗಡೆಯಾಗುವ ಭರವಸೆ ಇದ್ದು, ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಳ್ಳದೇ ಧೈರ್ಯದಿಂದಿರಿ ಎಂದ ಅವರು, ನಿಮ್ಮ ಬೇಡಿಕೆಗಳನ್ನು ಹಂತ- ಹಂತವಾಗಿ ನ್ಯಾಯಯುತವಾಗಿ ಪಡೆದುಕೊಳ್ಳೋಣ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

1-tir-a

NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!

ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.