ಗೋಡೆಬರಹ ಬರೆಯುವಂತವರು ಹೇಡಿಗಳು: ಪಿಎಫ್ಐ ವಿರುದ್ಧ ಈಶ್ವರಪ್ಪ ಕಿಡಿ


Team Udayavani, Dec 4, 2022, 2:31 PM IST

eshwarappa

ಶಿವಮೊಗ್ಗ: ಗೋಡೆಬರಹ ಬರೆಯುವಂತವರು ಹೇಡಿಗಳು. ಪಿಎಫ್ಐನವರು ಎಂದೂ ಮುಂದೆ ಬಂದು ಏನೂ ಮಾಡಲ್ಲ. ರಾತ್ರಿ ಬಂದು ಚಾಕು ಹಾಕುವುದು, ಬಾಂಬ್ ಹಾಕುವುದು ಮಾಡುತ್ತಿದ್ದಾರೆ. ದೇಶದಲ್ಲಿ ಗಲಭೆ ಎಬ್ಬಿಸುವ ಕೆಲಸವನ್ನು ಮಾಡುತಿದ್ದಾರೆ. ಆರಂಭದಿಂದಲೂ ಹೇಡಿ ಕೆಲಸವನ್ನು ಪಿಎಫ್ಐ ಮಾಡುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಗೋಡೆಬರಹ ಬರೆಯುವಂತವರು ಹೇಡಿಗಳು. ಪಿಎಫ್ಐನವರು ಎಂದೂ ಮುಂದೆ ಬಂದು ಏನು ಮಾಡಲ್ಲ. ರಾತ್ರಿ ಬಂದು ಚಾಕು ಹಾಕುವುದು, ಬಾಂಬ್ ಹಾಕುವುದು ಮಾಡುತ್ತಿದ್ದಾರೆ. ದೇಶದಲ್ಲಿ ಗಲಭೆ ಎಬ್ಬಿಸುವ ಕೆಲಸವನ್ನು ಮಾಡುತಿದ್ದಾರೆ. ಆರಂಭದಿಂದಲೂ ಹೇಡಿ ಕೆಲಸವನ್ನು ಪಿಎಫ್ ಐ ಮಾಡುತ್ತಿದೆ ಎಂದರು.

ಹಿಂದಿನಿಂದ ದೇಶದಲ್ಲಿ ಪಿಎಫ್ಐ ಅನ್ನು ಪೋಷಿಸಿಕೊಂಡು ಕಾಂಗ್ರೆಸ್ ಬರುತ್ತಿತ್ತು. ದೇಶದ ಬಗ್ಗೆ ಪಿಎಫ್ಐಗೆ ಕಲ್ಪನೆಯೇ ಇಲ್ಲ. ಅಭಿವೃದ್ಧಿ ಬಗ್ಗೆ ಕಲ್ಪನೆಯೇ ಇಲ್ಲ. ಪ್ರಪಂಚದಲ್ಲಿ ಭಾರತದ ಹಿಂದುತ್ವ ಅಳಿಸಬೇಕು ಎಂದು ಪಿಎಫ್ ಐ ದೇಶದ್ರೋಹಿ ಕೆಲಸ ಮಾಡುತ್ತಿದೆ. ಪಿಎಫ್ ಐ ದೇಶದ್ರೋಹಿ ಕೆಲಸ ಬೆಂಬಲಿಸುತ್ತಾ ಬರುತ್ತಿದ್ದರು ಎಂದರು.

ನರೇಂದ್ರ‌ ಮೋದಿ, ಅಮಿತ್ ಶಾ ಅಂತಹ ಹುಲಿಗಳು ಇಲಿಗಳ ರೂಪದಲ್ಲಿರುವ ಪಿಎಫ್ಐ ಅನ್ನು ಹೊಸಕಿ ಹಾಕಿದೆ. ಸ್ವಾತಂತ್ರ ಬಂದ ಬಳಿಕ ಕಾಂಗ್ರೆಸ್ ನವರು ಪಿಎಫ್ಐ ಅನ್ನು ಸಾಕುತ್ತಾ ಬಂದರು. ಪಿಎಫ್ಐ ನವರು ಗೋಹತ್ಯೆ, ಗೋ ಕಳ್ಳತನ ಮಾಡುತ್ತಿದ್ದರು. ಅತ್ಯಾಚಾರ ನಡೆಸುತ್ತಿದ್ದರು. ಇದನ್ನೇ ಮುಂದುವರಿಸುತ್ತಿದ್ದೇವೆ ಎಂದು ತೋರಿಸಲು ಅಲ್ಲೊಂದು ಇಲ್ಲೊಂದು ಹೇಡಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ‌ ಹಾಗೂ ರಾಜ್ಯ ಸರ್ಕಾರ ಇಂಥ ಚಟುವಟಿಕೆಗಳನ್ನು ಮಟ್ಟ ಹಾಕುತ್ತದೆ ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.