![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Hanagerekatte; ಸಂಗ್ರಹವಾಯ್ತು ಅರ್ಧ ಕೋಟಿ ರೂ.ಗೂ ಹೆಚ್ಚಿನ ಕಾಣಿಕೆ ಹಣ !
ಹಿಂದೂ- ಮುಸ್ಲಿಂ ಭಾವೈಕ್ಯ ಕೇಂದ್ರ
Team Udayavani, Jan 18, 2024, 7:27 PM IST
![1-adsadsdas](https://www.udayavani.com/wp-content/uploads/2024/01/1-adsadsdas-620x349.jpg)
ತೀರ್ಥಹಳ್ಳಿ : ತಾಲೂಕಿನ ಹಿಂದೂ-ಮುಸ್ಲಿಂ ಭಾವೈಕ್ಯ ಕೇಂದ್ರವಾಗಿರುವ ಹಣಗೆರೆ ಕಟ್ಟೆಯಲ್ಲಿರುವ ಭೂತರಾಯ ಚೌಡೇಶ್ವರಿ ದೇವಾಲಯ ಮತ್ತು ಸೈಯದ್ ಹಜರತ್ ದರ್ಗಾದ ಕಾಣಿಕೆ ಹುಂಡಿಯನ್ನು ಬುಧವಾರ ತೆಗೆಯಲಾಗಿದ್ದು ಅರ್ಧ ಕೋಟಿಗೂ ಹೆಚ್ಚಿನ ಹಣ ಸಂಗ್ರಹವಾಗಿದೆ.
ಬುಧವಾರ ಹಣಗೆರೆಕಟ್ಟೆಯ ಈ ಧಾರ್ಮಿಕ ಕೇಂದ್ರದಲ್ಲಿ ಮುಜರಾಯಿ ಇಲಾಖೆಯ ಸಿಬಂದಿಗಳು ಕಾಣಿಕೆ ಹುಂಡಿ ಎಣಿಕೆಗೆ ಹೋದಾಗ ಅಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತಿತರರು ಕೆಲ ಬೇಡಿಕೆಯನ್ನಿಟ್ಟು ಪ್ರತಿಭಟಿಸಿದ್ದರು. ಈ ಪ್ರತಿಭಟನೆಯಿಂದ ಹುಂಡಿ ಎಣಿಕೆ ಕಾರ್ಯ ತಡವಾಗಿ ಆರಂಭವಾಗಿತ್ತು.
ತಡವಾಗಿ ಹುಂಡಿ ಎಣಿಕೆ ಕಾರ್ಯ ಆರಂಭಿಸಿದ್ದ ಕಾರಣ ರಾತ್ರಿ 9 ರವರೆಗೆ ಎಣಿಕೆ ನಡೆಯಿತು. ನಾಣ್ಯದ ಎಣಿಕೆ ಹೊರತುಪಡಿಸಿ ಒಟ್ಟು ನೋಟುಗಳ ಎಣಿಕೆಗಳನ್ನ ಮಾಡಲಾಗಿದ್ದು 54ಲಕ್ಷದ 50ಸಾವಿರದ760 ರೂ. ಸಂಗ್ರಹವಾಗಿದೆ. ಪ್ರತಿ ಮೂರು ತಿಂಗಳಿಗೆ ಈ ಧಾರ್ಮಿಕ ಕೇಂದ್ರದಲ್ಲಿ ಇಷ್ಟೇ ಹಣ ಸಂಗ್ರಹವಾಗುತ್ತಿದೆ.
ಈ ಕಾಣಿಕೆಯ ಸಂಗ್ರಹದ ಆಧಾರದ ಮೇಲೆಯೇ ಧಾರ್ಮಿಕ ಕೇಂದ್ರ ಯಾವ ಶ್ರೇಣಿಯಲ್ಲಿದೆ ಎಂಬುದನ್ನ ನಿಗದಿಪಡಿಸಲಾಗುತ್ತದೆ. ಹಣಗೆರೆಕಟ್ಟೆಯ ಈ ಧಾರ್ಮಿಕ ಕೇಂದ್ರ ‘ಎ’ ಶ್ರೇಣಿಯ ಧಾರ್ಮಿಕ ಕೇಂದ್ರ ಎನಿಸಿಕೊಂಡಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.