ಹರ್ಷನ ಕೊಲೆಗೆ ಹುಡುಗಿಯರನ್ನು ಬಳಸಿಕೊಂಡರೇ ಆರೋಪಿಗಳು; ಸ್ನೇಹಿತ ಹೇಳಿದ್ದೇನು?
Team Udayavani, Feb 23, 2022, 2:35 PM IST
ಶಿವಮೊಗ್ಗ: ಕೆಲ ದಿನಗಳ ಹಿಂದೆ ಕೊಲೆಯಾದ ಹಿಂದೂ ಸಂಘಟನೆ ಯುವಕ ಹರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತ ಹಲವೊಂದು ವಿಚಾರಗಳನ್ನು ಬಹಿರಂಗ ಪಡಿಸಿದ್ದಾನೆ.
ಹರ್ಷನ ಕೊಲೆ ನಡೆದ ದಿನ ಕೊನೆ ಕ್ಷಣದಲ್ಲಿ ನಡೆದ ಘಟನೆಯೊಂದನ್ನು ಸ್ನೇಹಿತ ಬಹಿರಂಗ ಪಡಿಸಿದ್ದಾನೆ. ಘಟನೆ ನಡೆದ ಹರ್ಷನಿಗೆ ಇಬ್ಬರು ಹಡುಗಿಯರು ಕರೆ ಮಾಡಿದ್ದಾರೆ ಎನ್ನುವ ಮಾಹಿತಿಯ್ನು ಸ್ನೇಹಿತ ಹೇಳಿದ್ದಾನೆ.
“ಕೊಲೆಯಾಗುವುದಕ್ಕೂ ಮೊದಲೂ ಪದೇ ಪದೇ ಕರೆ ಮಾಡುತ್ತಿದ್ದ ಇಬ್ಬರು ಹುಡುಗಿಯರು ನಾನು ನಿಮ್ಮ ಸ್ನೇಹಿತರು ಎನ್ನುತ್ತಿದ್ದರು. ಈ ವೇಳೆ ನನ್ನಿಂದ ಏನಾಗಬೇಕು ಎಂದು ಹರ್ಷ ಕೇಳಿದ್ದಾನೆ. ಇವರು ಯಾರು ಎಂದು ಸ್ನೇಹಿತರಿಗೆ ಕೇಳಿದ್ದಾನೆ. ಇದಾದ ಬಳಿಕ ಸ್ನೇಹಿತರ ಜೊತೆ ತೆರಳಿದ್ದ. ಇದಾದ ಕೆಲವೇ ಕ್ಷಣಗಳಲ್ಲಿ ಹರ್ಷನ ಕೊಲೆ ನಡೆದು ಹೋಗಿತ್ತು” ಎಂದು ಸ್ನೇಹಿತ ಹೇಳಿಕೊಂಡಿದ್ದಾನೆ.
ಇದನ್ನೂ ಓದಿ:ಪೊಲೀಸರಿಗೆ “ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ ಬಲ : ದಿನದ 24 ಗಂಟೆಯೂ ನಿಗಾ
ಕೊಲೆಯ ಬಳಿಕ ಹರ್ಷನ ಮೊಬೈಲ್ ನಾಪತ್ತೆಗಿದೆ. ಮೊಬೈಲ್ ಎಲ್ಲಿದೆ ಎನ್ನುವುದು ಇನ್ನೂ ಪತ್ತೆಯಾಗಿಲ್ಲ. ಮೊಬೈಲ್ ಆರೋಪಿಗಳ ಬಳಿ ಇದೆಯೇ? ಆರೋಪಿಗಳು ಹುಡುಗಿಯರನ್ನು ಕೊಲೆಗೆ ಬಳಸಿಕೊಂಡರೇ? ಸಹಾಯ ಕೇಳುವ ನೆಪದಲ್ಲಿ ಹುಡುಗಿಯರಿಂದ ಕರೆ ಮಾಡಿಸಿ ಬಲೆ ಬೀಸಿದ್ದಾರೆಯೇ ಎಂಬಿತ್ಯಾದಿ ಪ್ರಶ್ನೆಗಳು ಇದೀಗ ಜನರಿಗೆ ಮೂಡಿದೆ.
ಸದ್ಯ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಂತೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಯತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ