ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ: ನಿರಾಳರಾದ ರೈತರು
Team Udayavani, Aug 4, 2020, 12:33 PM IST
ಹೊಸನಗರ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ, ಅದರಲ್ಲೂ ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿ ಕಳೆದೆರಡು ದಿನದಿಂದ ಬಾರೀ ಮಳೆಯಾಗುತ್ತಿದೆ. ಅಲ್ಲದೆ ತೀವ್ರ ಗಾಳಿ ಬೀಸುತ್ತಿದೆ.
ಜೂನ್ ಮತ್ತು ಜುಲೈಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೋವಿಡ್-19 ಸೋಂಕಿನ ಜೊತೆಜೊತೆಗೆ ಮಳೆ ಇಲ್ಲದೆ ರೈತರು ಆತಂಕಕ್ಕೆ ಒಳಗಾಗಿದ್ದರು.
ಆದರೆ ಆಗಸ್ಟ್ ಮೊದಲ ದಿನದಿಂದಲೇ ಮಳೆಯ ತೀವ್ರತೆ ಹೆಚ್ಚಿದ್ದು ರೈತರನ್ನು ಕೊಂಚ ನಿರಾಳ ಮಾಡಿದೆ. ಆದರೆ ಕಳೆದ ಮಳೆ ಸೃಷ್ಟಿಸಿದ ಅವಾಂತರ ಮರುಕಳಿಸದಿರಲಿ ಎಂಬ ಆಶಯ ಹೊಂದಿದ್ದಾರೆ.
ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆವರೆಗೆ ನಗರ ಹೋಬಳಿಯಲ್ಲಿ ಸುರಿದ ಮಳೆ ವಿವರ ಇಲ್ಲಿದೆ.
ಮಾಸ್ತಿಕಟ್ಟೆ185 ಮಿಮೀ, ಸಾವೇಹಕ್ಲು ಜಲಾಶಯ 180 ಮಿಮೀ, ಚಕ್ರಾ ಜಲಾಶಯ176 ಮಿಮೀ, ಹುಲಿಕಲ್ 176 ಮಿಮೀ, ಯಡೂರು 172 ಮಿಮೀ, ಮಾಣಿ ಜಲಾಶಯ 170 ಮಿಮೀ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ