ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದ ಹಿಜಾಬ್- ಕೇಸರಿ ಗಲಾಟೆ: ಕಲ್ಲು ತೂರಾಟ, ಲಾಠಿ ಚಾರ್ಜ್
Team Udayavani, Feb 8, 2022, 11:59 AM IST
ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಇದೀಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಬಾಪೂಜಿನಗರ ದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ.
ಶಲ್ಯಧಾರಿ ವಿದ್ಯಾರ್ಥಿಗಳ ಗುಂಪಿನ ಕಡೆ ಅನ್ಯಕೋಮಿನ ಯುವಕರು ಕಲ್ಲು ತೂರಿದ ಘಟನೆ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಮತ್ತೊಂದು ಯುವಕರ ಗುಂಪು ಕಲ್ಲು ತೂರಿದೆ. ಶಲ್ಯಧಾರಿ ಯುವಕರು ಕಲ್ಲು ತೂರಿದವರನ್ನು ಅಟ್ಟಾಡಿಸಿಕೊಂಡ ಹೋಗಿದೆ.
ಪರಿಸ್ಥಿತಿ ಮಿತಿ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದಾರೆ. ಎಸ್ ಪಿ ಲಕ್ಷ್ಮಿಪ್ರಸಾದ್ಖುದ್ದು ಲಾಠಿ ಹಿಡಿದು ಅಖಾಡಕ್ಕೆ ಇಳಿದಿದ್ದಾರೆ.
ಇದನ್ನೂ ಓದಿ:ತಾರಕಕ್ಕೇರಿದ ಹಿಜಾಬ್- ಕೇಸರಿ ವಿವಾದ: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿ ರಜೆ ಘೋಷಣೆ
ನ್ಯಾಷನಲ್ ಕಾಲೇಜು ಆವರಣದ ಎಚ್ ಎಸ್ ರುದ್ರಪ್ಪ ಕಾಲೇಜು ಬಳಿಯೂ ಕಲ್ಲುತೂರಾಟ ನಡೆಸಲಾಗಿದೆ.ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ, ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ