ನಿಷೇಧದ ಮಧ್ಯೆಯೂ ಬಣ್ಣದೋಕುಳಿ


Team Udayavani, Mar 30, 2021, 3:31 PM IST

ನಿಷೇಧದ ಮಧ್ಯೆಯೂ ಬಣ್ಣದೋಕುಳಿ

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ರಂಗಿನಾಟಕ್ಕೆ ಶಿವಮೊಗ್ಗ ನಗರದಲ್ಲಿ ಸ್ಪಲ್ಪ ಬ್ರೇಕ್‌ ಬಿದ್ದಿತ್ತು. ಕಳೆದವರ್ಷಗಳಿಗೆ ಹೋಲಿಸಿದರೆ ಈ ಬಾರಿ ಬಣ್ಣದೋಕುಳಿಸಂಭ್ರಮ ಜೋರಾಗಿರಲಿಲ್ಲ. ಆದರೂ ಯುವಕರ, ಮಕ್ಕಳ ಉತ್ಸಾಹಕ್ಕೆ ಕೊರತೆ ಇರಲಿಲ್ಲ. ಬಹುತೇಕ ನಗರದ ಎಲ್ಲಾ ಬಡಾವಣೆಗಳಲ್ಲಿಯೂ ಪಾರ್ಕ್‌ಗಳ ಬಳಿ, ಓಣಿಗಳು, ಮನೆಗಳ ಮುಂಭಾಗದಲ್ಲಿ ಯುವಕ-ಯುವತಿಯರಗುಂಪು ಪರಸ್ಪರ ಬಣ್ಣ ಎರಚಿ ಬಣ್ಣದಾಟ ಆಡಿ ಸಂಭ್ರಮಿಸಿದರು.

ಸಾಮೂಹಿಕ ಹೋಳಿ ಆಚರಣೆ ನಿಷೇಧಿಸಿದ್ದರಿಂದಎಲ್ಲಾ ಬಡಾವಣೆಯಲ್ಲೂ ಪೊಲೀಸರು ಬಿಗಿಬಂದೋಬಸ್ತ್ ಏರ್ಪಡಿಸಿದ್ದರು. ಕೆಲವೆಡೆ ಯುವಕರು ಗುಂಪುಗೂಡುತ್ತಿದ್ದಂತೆ ಪೊಲೀಸರು ಅವರೆಲ್ಲರಿಗೂ ಎಚ್ಚರಿಕೆನೀಡಿ ಕಳುಹಿಸುತ್ತಿದ್ದರು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಇರಲಿಲ್ಲ.

ಅನೇಕ ಕಡೆ ಮಡಕೆಗಳನ್ನು ಕಟ್ಟಿ ಮಕ್ಕಳು ಮತ್ತು ಯುವಕರು ಸಾಹಸ ಕ್ರೀಡೆ ಆಡಿ ಸಂಭ್ರಮಿಸಿದರು. ಗಾಂಧಿಬಜಾರಿನ ತುಳಜಾ ಭವಾನಿ, ಬಸವೇಶ್ವರ ದೇವಸ್ಥಾನ, ಯಲ್ಲಮ್ಮ ದೇವಸ್ಥಾನ ಬಳಿ ಸೇರಿ ಹಲವು ಕಡೆ ಮನ್ಮಥನಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಕೆಲವೆಡೆ ಮೊಟ್ಟೆಒಡೆದು ತಲೆಗೆ ಹಚ್ಚುತ್ತಿದ್ದ ದೃಶ್ಯ ಮತ್ತು ಸಣ್ಣ ಮಕ್ಕಳುಮನೆ ಮಹಡಿ ಮೇಲೆ ಪಿಚಕಾರಿಗಳಲ್ಲಿ ಬಣ್ಣ ತುಂಬಿಸಿಂಪಡಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಮಹಿಳೆಯರುತಮ್ಮ ಮನೆಗಳ ಮುಂದೆಯೇ ನಿಂತು ಪರಸ್ಪರ ಬಣ್ಣ ಹಚ್ಚಿಹಬ್ಬದ ಶುಭಾಶಯ ಕೋರಿದರು. ಎಂದಿನಂತೆ ಗಾಂಧಿ ಬಜಾರ್‌ನಲ್ಲಿ ಹೋಳಿ ಹಬ್ಬಕ್ಕೆ ಹೆಚ್ಚು ಒತ್ತು ಕೊಡಲಾಗಿತ್ತು. ಕೋವಿಡ್ ಎರಡನೇ ಅಲೆ ಹೆಚ್ಚುವ ಭೀತಿಯಿಂದ ಸಾಮೂಹಿಕ ಬಣ್ಣದಾಟ ನಿಷೇಧಿಸಿದ್ದರೂ ನಗರದ ಕೆಲವೆಡೆ ಹೋಳಿ ಹಬ್ಬದ ಸಂಭ್ರಮ ಕಂಡುಬಂತು.

ಕಾಮದಹನ-ರಂಗಿನಾಟ :

ಭದ್ರಾವತಿ: ಹೋಳಿಹಬ್ಬದ ಪ್ರಯುಕ್ತ ನಗರದ ವಿವಿಧ ಭಾಗಗಳಲ್ಲಿಪ್ರತಿಷ್ಠಾಪಿಸಲಾಗಿದ್ದ ಮನ್ಮಥಮೂರ್ತಿಯ ಮೆರವಣಿಗೆಯನ್ನುಸೋಮವಾರ ಆಯಾ ಬಡಾವಣೆಯಲ್ಲಿನಡೆಸಿ ನಂತರ ದಹನ ಮಾಡಿ ಪರಸ್ಪರ ಬಣ್ಣ ಎರಚುವ ಮೂಲಕ ಹೋಳಿ ಹಬ್ಬ ಆಚರಿಸಲಾಯಿತು.

ಕೋವಿಡ್ ಕಾರಣ ಮೆರವಣಿಗೆಗೆ ಅವಕಾಶ ನೀಡದ್ದರಿಂದ ಕಾಮನಮೂರ್ತಿಯನ್ನು ಹಳೇನಗರದ ಬ್ರಾಹ್ಮಣರಬೀದಿ, ಕುಂಬಾರಬೀದಿ,ಪೇಟೆಬೀದಿಯಲ್ಲಿ ಹಾಗೂ ಭೂತನಗುಡಿಯಲ್ಲಿ ಆಯಾ ಬಡಾವಣೆಗಳ ಬೀದಿಯಲ್ಲಿ ಪ್ರತ್ಯೇಕವಾಗಿ ನಡೆಸಿ ಅಲ್ಲಲ್ಲಿ ಕಾಮದಹನ ಮಾಡಲಾಯಿತು.ಯುವಕರು, ಯುವತಿಯರು, ಮಕ್ಕಳು,ಮಹಿಳೆಯರು, ಪುರುಷರು ಪರಸ್ಪರ ಬಣ್ಣಎರಚುವ ಮೂಲಕ ಹೋಳಿ ಆಚರಿಸಿ ಸಂಭ್ರಮಿಸಿದರು.

ಟಾಪ್ ನ್ಯೂಸ್

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

prahlad-joshi

Cauvery ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ: ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾವೇರಿ ಸಮಸ್ಯೆ ಉಲ್ಬಣಕ್ಕೆ ಡಿಕೆ ಶಿವಕುಮಾರ್ ಕಾರಣ: ಈಶ್ವರಪ್ಪ ಆರೋಪ

Karnataka Politics; ಕಾವೇರಿ ಸಮಸ್ಯೆ ಉಲ್ಬಣಕ್ಕೆ ಡಿಕೆ ಶಿವಕುಮಾರ್ ಕಾರಣ: ಈಶ್ವರಪ್ಪ ಆರೋಪ

Clash: ಹಳೆ ದ್ವೇಷ: ಎರಡು ಗುಂಪುಗಳ ಮಧ್ಯೆ ಗಲಾಟೆ… ಐದು ಮಂದಿಗೆ ಚಾಕು ಇರಿತ

Clash: ಹಳೆ ದ್ವೇಷ: ಎರಡು ಗುಂಪುಗಳ ಮಧ್ಯೆ ಗಲಾಟೆ… ಐದು ಮಂದಿಗೆ ಚಾಕು ಇರಿತ

Shivamogga ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು

Shivamogga ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು

Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

1-sagara

Sagara: ಬೈಕ್ ರ‍್ಯಾಲಿ ಪ್ರಕರಣ; ಠಾಣೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸುಖಾಂತ್ಯ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.