ತೀರ್ಥಹಳ್ಳಿ: ವಿಕಾಸ ತೀರ್ಥ ಬೈಕ್ ರ್ಯಾಲಿಯಲ್ಲಿ ಭಾಗಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Jun 14, 2022, 2:27 PM IST
ತೀರ್ಥಹಳ್ಳಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಭಾರತ ದೇಶವನ್ನು ವಿಶ್ವ ಗುರುವನ್ನಾಗಿಸುತ್ತ ಅಹರ್ನಿಶಿ ಕಾರ್ಯ ನಿರ್ವಹಿಸುತ್ತಿದ್ದು ಇವರ ಈ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಸಲುವಾಗಿ ಮಂಗಳವಾರ ತೀರ್ಥಹಳ್ಳಿಯಲ್ಲಿ ವಿಕಾಸ ತೀರ್ಥ ಬೈಕ್ ಭರ್ಜರಿಯಾಗಿ ನೆಡೆಯಿತು.
ಸುಮಾರು 300 ಕ್ಕೂ ಅಧಿಕ ಸಂಖ್ಯೆಯಲ್ಲಿ ಬೈಕ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಶ್ರೀ ರಾಮೇಶ್ವರ ದೇವಸ್ಥಾನದಿಂದ ಹೊರಟು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದೇಶಕ್ಕೆ ನರೇಂದ್ರ ರಾಜ್ಯಕ್ಕೆ ಜ್ಞಾನೇಂದ್ರ ಎಂಬ ಘೋಷಣೆ ಕೂಗುತ್ತ ಸಂಚರಿಸಿದರು.
ವಿಕಾಸ ತೀರ್ಥ ಬೈಕ್ ರ್ಯಾಲಿಯಲ್ಲಿ ಪ್ರಮುಖ ಆಕರ್ಷಣೆಯಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಕಾಣಿಸಿಕೊಂಡರು. ಸ್ವತಃ ತಾವೇ ಹೆಲ್ಮೆಟ್ ಧರಿಸಿ ಬೈಕ್ ಓಡಿಸಿ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಬರುವಂತೆ ಮಾಡಿದರು. ಇದಕ್ಕೂ ಮೊದಲು ಬೈಕ್ ಏರಿ ತಮ್ಮ ಕಾರ್ಯಕರ್ತರ ಪಡೆಯನ್ನು ನೋಡಿ ಸಂತಸದಿಂದ ಬೈಕ್ ಓಡಿಸಿದರು. ಬೈಕ್ ರ್ಯಾಲಿಯಲ್ಲಿ ಟಿ. ಡಿ ಮೇಘರಾಜ್, ಆದರ್ಶ ಗೋಖಲೆ ಸೇರಿ ತೀರ್ಥಹಳ್ಳಿಯ ನೂರಾರು ಯುವ ಮೋರ್ಚಾ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ