ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರ… ತಪ್ಪಿತಸ್ಥರಾಗಿದ್ದರೆ ಶಿಕ್ಷೆ ಖಚಿತ: ಗೃಹ ಸಚಿವ


Team Udayavani, Jan 4, 2023, 1:36 PM IST

ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರ… ತಪ್ಪಿತಸ್ಥರಾಗಿದ್ದರೆ ಶಿಕ್ಷೆ ಖಚಿತ: ಗೃಹ ಸಚಿವ

ಶಿವಮೊಗ್ಗ : ವ್ಯಕ್ತಿ ಆತ್ಮಹತ್ಯೆಗೆ ಯಾರೇ ಕಾರಣವಾಗಿದ್ದರೂ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಗೃಹ ಸಚಿವರು ಅರವಿಂದ ಲಿಂಬಾವಳಿ ಮತ್ತು ಇತರೇ ಆರು ಜನರ ಹೆಸರು ಬರೆದು ವ್ಯಕ್ತಿ ತನ್ನನ್ನು ತಾನು ಶೂಟ್ ಮಾಡಿಕೊಂಡಿದ್ದಾನೆ. ಈ ಬಗ್ಗೆ ಈಗಾಗಲೇ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ನವರು ಅಭಿಯಾನ ಮಾಡ್ತಾರೆ ಎಂದು ನಮ್ ಪೋಲಿಸರು ಯಾರನ್ನೂ ಉದ್ದೇಶ ಪೂರ್ವಕವಾಗಿ ಅರೆಸ್ಟ್ ಮಾಡುವುದಿಲ್ಲ, ಕಾನೂನು, ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಸರಿಸಿ ತಪ್ಪಿತಸ್ಥರಿಗೆ ಕ್ರಮವಾಗುತ್ತೆ, ಕಾಯ್ದೆ ಪ್ರಕಾರ ಅಪರಾಧಿಯಾದರೆ ಯಾರೇ ಆಗಲಿ ಅವರನ್ನು ಅರೆಸ್ಟ್ ಮಾಡುವ ಹಕ್ಕು ಪೊಲೀಸರಿಗಿದೆ ಎಂದು ಹೇಳಿದರು.
ಈಗಾಗಲೇ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ನೀಡುತ್ತಾರೆ ಎಂದರು.

ಅರವಿಂದ ಲಿಂಬಾವಳಿ ಬಗ್ಗೆ ಎಫ್ ಐ ಆರ್ ನಲ್ಲಿ ಏನೇ ಇರಲಿ, ಅವರು ಶಾಸಕರಾಗಿರಲಿ, ಮಂತ್ರಿಯಾಗಲಿ, ಸಾಮಾನ್ಯ ವ್ಯಕ್ತಿಯಾಗಿರಲಿ. ಯಾರೋ ಬರೆದಿಟ್ಟಿದ್ದಾರೆ ಅಂತಾ ಏಕಾಏಕಿ ಅರೆಸ್ಟ್ ಮಾಡೋಕೆ ಆಗಲ್ಲ.. ಅದರ ಬಗ್ಗೆ ನಿಖರವಾಗಿ ತನಿಖೆ ನಡೆಯಬೇಕು ಆಮೇಲೆ ತಪ್ಪಿತಸ್ಥರಿಗೆ ಶಿಕ್ಷೆ ಎಂದರು.

ಔರಾಧ್ಕರ್ ವರದಿ – ಹಿರಿಯ ಅಧಿಕಾರಿಗಳ ಸಂಬಳದಲ್ಲಿ ವ್ಯತ್ಯಾಸ ವಿಚಾರ:

ಔರಾದ್ಕರ್ ವರದಿ ಪ್ರಕಾರ ವ್ಯತ್ಯಾಸ ಇರೋದು ಸಹಜ. ಔರಾದ್ಕರ್ ವರದಿಯಿಂದ ಶೇ.೮೦ ಪೊಲೀಸ್ ಸಿಬ್ಬಂದಿಗೆ ಲಾಭ ಸಿಕ್ಕಿದೆ. ಅನ್ಯಾಯ ಆದವರಿಗೆ ಭತ್ಯೆಯಲ್ಲಿ ಸರಿಪಡಿಸುವ ಕೆಲಸ ಆಗ್ತಿದೆ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ವಿಶೇಷ ಜೈಲು ಮಂಜೂರು :
ಕೇಂದ್ರದಿಂದ ರಾಜ್ಯಕ್ಕೆ ವಿಶೇಷ ಜೈಲು ಮಂಜೂರಾಗಿದ್ದು, ಶಿವಮೊಗ್ಗಕ್ಕೆ ನೀಡಲಾಗಿದೆ, ಶಿವಮೊಗ್ಗದ ಸೋಗಾನೆ ಜೈಲಿನ ಆವರಣದೊಳಗೆ ಅದು ನಿರ್ಮಾಣವಾಗಲಿದೆ, ಹೈಟೆಕ್ ಆರೋಪಿಗಳಿಗಾಗಿ ಈ ವಿಶೇಷ ಜೈಲು ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ: ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ದುರ್ಬಳಕೆ; ನೀರಿನ ಹಣ ನುಂಗಿದ 13 ನೌಕರರ ಅಮಾನತು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.