ಗೋ ಪೂಜೆ ಸಂಭ್ರಮದಲ್ಲಿ ಗೃಹಸಚಿವ


Team Udayavani, Nov 6, 2021, 8:44 AM IST

ಗೋ ಪೂಜೆ

ತೀರ್ಥಹಳ್ಳಿ: ಮಲೆನಾಡಲ್ಲಿ ದೀಪಾವಳಿ ಸಂಭ್ರಮ ಮಳೆ ನಡುವೆಯೂ ಕಳೆಗಟ್ಟಿದೆ. ಗೋ ಪೂಜೆ ಸಂಭ್ರಮದಲ್ಲಿ ಜನ ಕಳೆದಿದ್ದು ಮನೆ ಮನೆಯಲ್ಲೂ ಗೋಪೂಜೆ, ದೀಪಾವಳಿ ಸಡಗರ ಕಂಡು ಬಂದಿತು.

ಒಂಬತ್ತು ಬಗೆಯ ಬಾಳೆಹಣ್ಣು, ಪಚ್ಚೆ ತನೆ, ಹಣ್ಣು ಅಡಿಕೆ, ಕಿತ್ತಳೆ ಎಲೆ, ಬಿದಿರಿನ ಎಲೆ, ವೀಳ್ಯದೆಲೆ,ಚಂಡೂಹೂವು,

ಎಲಕ್ಕಿಕರೆ,ಚಪ್ಪೆರೊಟ್ಟಿ,ಇದರನ್ನೊಳಗೊಂಡ ಗೊಮಾಲೆಮಾಡಿ ಜೊತೆಗೆ ಹೂವಿನ ಅಲಂಕಾರದಲ್ಲಿ ಹಂಡ ಹೊಂಡ ಹಾಕಿದ ಗೋವುಗಳು ತಾಲೂಕಿನ ಎಲ್ಲೆಡೆ ಚಂದದಿಂದ ಕಾಣುತ್ತಿದ್ದವು.ಮಳೆಯ ಕಾರಣ ಈ ಬಾರಿ ಎಲ್ಲಿಯೂ ಭಾರೀ ಸಂಭ್ರಮ ಕಾಣಲಿಲ್ಲ.

ಗೋ ಪೂಜೆ ಸಂಭ್ರಮದಲ್ಲಿ ಗೃಹಸಚಿವ ಆರಗ- ಗೋಪೂಜೆ ಪ್ರಯುಕ್ತ ಮಾಲೆ, ಹೂವಿನ ಅಲಂಕಾರದಲ್ಲಿ ಗೋವುಗಳು ಚಂದದಿಂದ ಕಾಣುತ್ತಿದ್ದವು. ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮನೆಯಲ್ಲಿ ಸಂಭ್ರಮದಿಂದ ಗೋ ಪೂಜೆ ಆಚರಿಸಲಾಯಿತು.

ಇದನ್ನೂ ಓದಿ:- ದುಬೈನಲ್ಲಿ ಟೀಂ ಇಂಡಿಯಾ ದೀಪಾವಳಿ: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ

ಈ ಸಂಭ್ರಮದಲ್ಲಿ ಕುಟುಂಬಸ್ಥರು ಭಾಗಿಯಾಗಿದ್ದರು. ಗೋವುಗಳ ರಕ್ಷಣೆಗಾಗಿಯೇ ಗೋಶಾಲೆ ನಿರ್ಮಿಸಿದ ಪುಣ್ಯಕೋಟಿ ನಾಗರಾಜ್- ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊರಬೈಲಿನಲ್ಲಿ ಗೋವುಗಳ ರಕ್ಷಣೆಗಾಗಿ 15 ವರ್ಷಗಳ ಹಿಂದೆ ತಮ್ಮ ಮನೆಯ ಸಮೀಪವೇ ಸ್ವಲ್ಪ ಜಾಗದಲ್ಲಿ ಅಚ್ಚು ಕಟ್ಟಾಗಿ ಪುಣ್ಯಕೋಟಿ ಎಂಬ ಗೋಶಾಲೆ ಒಂದನ್ನು ನಿರ್ಮಿಸಿ ಬಗೆ ಬಗೆಯ ಜಾನುವಾರುಗಳನ್ನು ಸಾಕುತ್ತಿರುವ ಇವರಿಗೆ ಪಟ್ಟಣದಲ್ಲಿ ದೊಡ್ಡದಾದ ಗೋಶಾಲೆ ನಿರ್ಮಿಸಬೇಕೆಂಬ ಬಯಕೆ ಕೂಡ ಇವರದ್ದಾಗಿದೆ.

ಗೋ ಪೂಜೆಯ ಅಂಗವಾಗಿ ಗೋವುಗಳ ಪೂಜೆಯನ್ನು ಕಾಶಿ ಶೇಷಾದ್ರಿ ದೀಕ್ಷಿತ್ ಇವರ ಪೊರೊಹಿತ್ವದಲ್ಲಿವಿಶೇಷ ರೀತಿಯಲ್ಲಿ ನೆಡೆಸಿದ್ದು ಅದರಲ್ಲಿಯೂ ವಿಶೇಷವಾಗಿ ಸುತ್ತಲೂ ರುದ್ರಾಕ್ಷಿ ಅಲಂಕಾರ ಮಾಡಲಾಗಿ ಆ ವಾತಾವರಣ ಮದುವಣಗಿತ್ತಿಯಂತೆ ಕಂಡು ಬರುತ್ತಿತ್ತು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.