ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಜೇನು ದಾಳಿ
Team Udayavani, Mar 28, 2022, 1:39 PM IST
ಶಿವಮೊಗ್ಗ: ಪರೀಕ್ಷಾ ಕೇಂದ್ರ ಬಳಿ ಜೇನು ನೊಣ ದಾಳಿ ನಡೆಸಿರುವ ಘಟನೆ ಶಿವಮೊಗ್ಗದ ಮೇರಿ ಇನ್ ಮಾಕ್ಯುಲೆಟ್ ಹೈಸ್ಕೂಲ್ ನಲ್ಲಿ ನಡೆದಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ಆರು ಜನ ವಿದ್ಯಾರ್ಥಿಗಳಿಗೆ, 12 ಜನ ಪೋಷಕರಿಗೆ ಹಾಗೂ ಖಾಸಗಿ ವಾಹಿನಿಯ ಕ್ಯಾಮಾರಮೆನ್ ಜೇನು ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.
ಇದನ್ನೂ ಓದಿ:ಮೈಸೂರು: ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಕೂಡಲೇ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪೋಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.