ಕೊಂಬು ಮುರಿದು ಗಾಯಗೊಂಡಿದ್ದ ಹೋರಿ ರಕ್ಷಣೆ


Team Udayavani, Apr 4, 2022, 9:37 PM IST

ಕೊಂಬು ಮುರಿದು ಗಾಯಗೊಂಡಿದ್ದ ಹೋರಿ ರಕ್ಷಣೆ

ಸಾಗರ: ಇಲ್ಲಿನ ಚಾಮರಾಜಪೇಟೆಯ ವ್ಯಾಪ್ತಿಯಲ್ಲಿ ಹೋರಿಯೊಂದಕ್ಕೆ ಕೊಂಬು ಮುರಿದು ಗಾಯವಾಗಿದ್ದ ಹಿನ್ನೆಲೆಯಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ಮತ್ತಿತರ ಗೋಪ್ರೇಮಿ ಸಂಘಟನೆಗಳು ಸೂಕ್ತ ಚಿಕಿತ್ಸೆ ನೀಡಿ, ಪುಣ್ಯಕೋಟಿ ಗೋಶಾಲೆಗೆ ಕಳುಹಿಸಿಕೊಟ್ಟ ಘಟನೆ ಸೋಮವಾರ ನಡೆದಿದೆ.

ಕಳೆದ ನಾಲ್ಕಾರು ದಿನಗಳಿಂದ ಬೀಡಾಡಿ ಹೋರಿಯೊಂದರ ಕೊಂಬು ಕಿತ್ತು ತೀವ್ರವಾದ ರಕ್ತಸ್ರಾವವಾಗುತ್ತಿತ್ತು. ಖಾಸಗಿ ಬಸ್ ಹಳೆಯ ನಿಲ್ದಾಣ, ನಗರಠಾಣೆ ವ್ಯಾಪ್ತಿ ಪರದಾಡುತ್ತಿದ್ದ ಹೋರಿಯನ್ನು ಗಮನಿಸಿದ ಬಜರಂಗದಳ, ವಿಶ್ವಹಿಂದುಪರಿಷತ್ ಕಾರ‍್ಯಕರ್ತರು ಸುಮಾರು 6 ತಾಸುಗಳ ಕಾರ‍್ಯಾಚರಣೆ ನಡೆಸಿ, ಪೇಟೆ ಠಾಣೆಯ ಮುಂಭಾಗದಲ್ಲಿ ಹೋರಿಯನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ.

ನಂತರ ಪಶು ಇಲಾಖೆಯ ತಜ್ಞರ ನೆರವಿನಿಂದ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಪಡೆದುಕೊಂಡ ಹೋರಿಯನ್ನು ಸಮೀಪದ ಪುಣ್ಯಕೋಟಿ ಗೋಶಾಲೆಗೆ ಕಳಿಸಿಕೊಡಲಾಗಿದೆ.

ಇದನ್ನೂ ಓದಿ:ಸಂಘಟನೆಯ ಹೆಸರಿನಲ್ಲಿ ಶೋಚನೀಯ ಪರಿಸ್ಥಿತಿ ನಿರ್ಮಾಣ : ಶ್ರೀಈಶ್ವರಾನಂದಪುರಿ ಸ್ವಾಮೀಜಿ ವಿಷಾದ

ಬಜರಂಗದಳ ಸಂಚಾಲಕ ಸಂತೋಷ ಶಿವಾಜಿ, ರಾಘವೇಂದ್ರ ಕಾಮತ್, ಸುನೀಲ್, ರುದ್ರಪ್ಪ, ಕಿರಣ್ ಗೌಡ, ಮಂಜು ಗೌಡ, ಆಟೋ ಕಿರಣ್, ಆಟೋ ಆಶೋಕ, ಸುದರ್ಶನ, ದೀಪು, ಉಲ್ಲಾಸ, ವರ್ಷಿತ್, ಅಭಿಷೇಕ್ ಆಟೋ ಗಣೇಶ್ ಮತ್ತಿತರರು ಸಹಕಾರ ನೀಡಿದ್ದರು.

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.