Hosanagara; ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Jan 10, 2024, 10:55 AM IST
ಶಿವಮೊಗ್ಗ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ.
ಹೊಸನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಇದನ್ನೂ ಓದಿ:Maldives; ಭಾರತದ ಸಹೋದರ-ಸಹೋದರಿಯರೆ…: ವಿಮಾನ ಬುಕ್ಕಿಂಗ್ ತೆರೆಯಲು ಮನವಿ ಮಾಡಿದ ಮಾಲ್ಡೀವ್ಸ್
ಬೈಕ್ ಸವಾರ ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ