Sagara: ಜ. 30 ರಂದು ಪಶ್ಚಾತಾಪ್ ದಿವಸ್ ಅಂಗವಾಗಿ ಉಪವಾಸ ಸತ್ಯಾಗ್ರಹ: ಚರಕ ಪ್ರಸನ್ನ


Team Udayavani, Jan 13, 2024, 3:17 PM IST

7-sagara

ಸಾಗರ: ರಾಷ್ಟ್ರೀಯ ಚಳುವಳಿಯ ಭಾಗವಾಗಿರುವ ಬಾಪು ಕೆ ಲೋಗೋ ಸಂಸ್ಥೆಯಿಂದ ಜ. 30 ರಂದು ನವದೆಹಲಿಯ ಹರಿಜನ ಸೇವಕ ಸಂಘದ ಆಶ್ರಯದಲ್ಲಿ ಪಶ್ಚಾತಾಪ್ ದಿವಸ್ ಆಚರಿಸಲಾಗುತ್ತಿದೆ ಎಂದು ದೇಸಿ ಚಿಂತಕ ಪ್ರಸನ್ನ ಹೆಗ್ಗೋಡು ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಪು ಕೆ ಲೋಗ್ ಎನ್ನುವ ರಾಷ್ಟ್ರೀಯ ಚಳುವಳಿಯ ಭಾಗವಾಗಿ ವಿವಿಧ ಗಾಂಧಿವಾದಿ ಸಂಘಟನೆಗಳ ನೇತೃತ್ವದಲ್ಲಿ ನಡೆಯಲಿರುವ ಪಶ್ಚಾತಾಪ್ ದಿವಸ್ ಅಂಗವಾಗಿ ಉಪವಾಸ ಸತ್ಯಾಗ್ರಹ ಸಹ ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಪ್ರಸ್ತುತ ದೇಶಾದ್ಯಂತ ಗ್ರಾಮ ಕೈಗಾರಿಕೆಗಳು ಹಾಗೂ ಕಾರ್ಮಿಕ ಕೇಂದ್ರಿತ ನಗರ ಕೈಗಾರಿಕೆಗಳು ಸರ್ಕಾರದ ನೀತಿಗಳಿಂದಾಗಿ ಮುಚ್ಚಿ ಹೋಗುತ್ತಿದೆ. ಯಂತ್ರ ಸಂಸ್ಕೃತಿಯೆ ಪ್ರಗತಿ ಎನ್ನುವ ಸಿದ್ಧಾಂತಕ್ಕೆ ಎಲ್ಲರೂ ಬಲಿಯಾಗುತ್ತಿದ್ದಾರೆ. ಕಾಯಕ, ಕಾಯಕ ಸಂಸ್ಕೃತಿ, ಕಾಯಕ ಧರ್ಮವನ್ನು ಮೂಲೆಗುಂಪು ಮಾಡುತ್ತಿರುವುದರಿಂದ ಕೈಮಗ್ಗ ಸೇರಿದಂತೆ ಗ್ರಾಮೀಣ ಕಸುಬುಗಳು ನೇಪಥ್ಯಕ್ಕೆ ಸರಿಯುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕೈಮಗ್ಗಗಳು ನಾಲ್ಕು ಲಕ್ಷ ಇದ್ದದ್ದು ಈಗ ನಾಲ್ಕು ಸಾವಿರಕ್ಕೆ ಇಳಿದಿದೆ. ಬಡವರನ್ನು ನಗರಕ್ಕೆ ಗುಳೆ ಎಬ್ಬಿಸುವ, ಸರ್ವಿಸ್ ಸೆಕ್ಟರ್ ಎಂಬ ಹೆಸರಿನಲ್ಲಿ ಗುಲಾಮಗಿರಿಯನ್ನು ಪೋಷಣೆ ಮಾಡಲಾಗುತ್ತಿದೆ. ಕೈಮಗ್ಗಕ್ಕೆ ಸಂಬಂಧಪಟ್ಟ ಕೆಲವು ಕಾಯ್ದೆಗಳನ್ನು ಮರೆ ಮಾಚಿದೆ. ಇದು ಕೈಮಗ್ಗ ಕ್ಷೇತ್ರದ ವಿನಾಶಕ್ಕೆ ಕಾರಣವಾಗಿದ್ದರೂ ಕೇಂದ್ರ ಸರ್ಕಾರ ಜಾಣಕುರುಡು ಪ್ರದರ್ಶನ ಮಾಡುತ್ತಿದೆ. ಕಾಯಕ ನಾಶದ ರಾಕ್ಷಸ ಪ್ರವೃತ್ತಿ ನಡುವೆಯೇ ರಾಮರಾಜ್ಯದ ಹೆಸರಿನಲ್ಲಿ ಶಿವಶಕ್ತಿ ಹೆಸರಿನಲ್ಲಿ ಅಲ್ಲಾ, ಏಸುವಿನ ಹೆಸರಿನಲ್ಲಿ ವೈಷಮ್ಯ ಮೂಡಿಸುವ ಕೆಲಸಗಳು ನಡೆಯುತ್ತಿದೆ. ಜಲವಿನ ಧರ್ಮವನ್ನು ತಿರಸ್ಕರಿಸಿ ದ್ವೇಷದ ಧರ್ಮವನ್ನು ಅಪ್ಪಿಕೊಳ್ಳುವ ಅನಿವಾರ್ಯತೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಎಲ್ಲ ಅವಾಂತರಗಳನ್ನು ಗಮನದಲ್ಲಿ ಇರಿಸಿಕೊಂಡು ಭಾರತೀಯ ಪ್ರಜೆಗಳಾದ ನಾವು ಬಾಪು ಕೆ ಲೋಗ್ ಎಂಬ ರಾಷ್ಟ್ರೀಯ ಸಂಘಟನೆಯೊಂದರ ಅಡಿಯಲ್ಲಿ ಒಂದಾಗಿದ್ದೇವೆ. ನಾವು ನಡೆಸಿರುವ ಪಾಪಕೃತ್ಯಗಳಿಗೆ ಪಶ್ಚಾತಾಪಪಡುವ ಸಲುವಾಗಿ ಮಹಾತ್ಮಾ ಗಾಂಧಿಜಿಯವರು ಹುತಾತ್ಮರಾದ ದಿನ ಜ. ೩೦ರಂದು ಪಶ್ಚಾತಾಪ ದಿವಸ್ ಆಚರಣೆ ಮಾಡುತ್ತಿದ್ದೇವೆ. ಎಲ್ಲ ಗಾಂಧಿವಾದಿಗಳು, ಪರಿಸರವಾದಿಗಳು, ಬಡವರ ಪರವಾದ ಸಂಘಟನೆಗಳು ಅಂದು ಅವರಿರುವ ಊರಿನಲ್ಲಿಯೇ ಪಶ್ಚಾತಾಪ ದಿನ ಆಚರಿಸಿ ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.